ಬ್ರೇಕಿಂಗ್ ನ್ಯೂಸ್
24-07-25 10:38 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಮನೆಗೆ ದಿನಸಿ ತರಲು ಹೋಗಿದ್ದ ಯುವತಿಯ ತುಟಿ ಕಚ್ಚಿ ವಿಕೃತಿ ಮೆರೆಡಿರುವ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮರೂಫ್ ಷರೀಫ್ (28) ಬಂಧಿತ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಮರೂಫ್ ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಗೋವಿಂದಪುರದಲ್ಲಿ ವಾಸವಾಗಿರುವ ಯುವತಿ ಮನೆಗೆ ದಿನಸಿ ತರಲು ಸ್ಕೂಟರ್ನಲ್ಲಿ ಬಂದಿದ್ದರು. ಈ ವೇಳೆ ಹಿಂಬಾಲಿಸಿದ ಆರೋಪಿ ನಡುರಸ್ತೆಯಲ್ಲಿ ಆಕೆಯ ತುಟ್ಟಿ ಕಚ್ಚಿ ವಿಕೃತಿ ಮೆರೆದಿದ್ದ. ಈ ಕುರಿತು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ಗೋವಿಂದಪುರದಲ್ಲಿ ಆರೋಪಿಯು ಬರ್ಡ್ ಶಾಪ್ ಇಟ್ಟುಕೊಂಡಿದ್ದ. ಕಳೆದ ವಾರ ಸ್ಕೂಟರ್ನಲ್ಲಿ ಯುವತಿ ಹೋಗುವಾಗ ಹಿಂಬಾಲಿಸಿ ಕೃತ್ಯವೆಸಗಿದ್ದಾನೆ. ಈ ಸಂಬಂಧ ಯುವತಿ ದೂರು ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ವಿಚಾರಣೆ ವೇಳೆ ಆರೋಪಿ, ಯುವತಿ ಗುಂಡಿ ರಸ್ತೆಯಲ್ಲಿ ವೇಗವಾಗಿ ಸ್ಕೂಟರ್ ಚಲಾಯಿಸಿದ್ದರಿಂದ ರಸ್ತೆ ನೀರು ನನ್ನ ಮೈಮೇಲೆ ಬಿತ್ತು, ಅದರಿಂದ ಕೋಪಗೊಂಡು ಕೃತ್ಯವೆಸಗಿದೆ ಎಂದು ವಿಚಾರಣೆ ವೇಳೆ ಆರೋಪಿ ಬಾಯಿ ಬಿಟ್ಟಿದ್ದು ಈಗ ಪೊಲೀಸ್ರು ಆತನನ್ನ ಜೈಲಿಗೆ ತಳ್ಳಿದ್ದಾರೆ.
In a disturbing case of street harassment, a 28-year-old man has been arrested for sexually assaulting a young woman by biting her lip in public. The incident took place in the Govindapura police limits of Bengaluru.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm