ಬ್ರೇಕಿಂಗ್ ನ್ಯೂಸ್
24-07-25 10:38 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಮನೆಗೆ ದಿನಸಿ ತರಲು ಹೋಗಿದ್ದ ಯುವತಿಯ ತುಟಿ ಕಚ್ಚಿ ವಿಕೃತಿ ಮೆರೆಡಿರುವ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮರೂಫ್ ಷರೀಫ್ (28) ಬಂಧಿತ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಮರೂಫ್ ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಗೋವಿಂದಪುರದಲ್ಲಿ ವಾಸವಾಗಿರುವ ಯುವತಿ ಮನೆಗೆ ದಿನಸಿ ತರಲು ಸ್ಕೂಟರ್ನಲ್ಲಿ ಬಂದಿದ್ದರು. ಈ ವೇಳೆ ಹಿಂಬಾಲಿಸಿದ ಆರೋಪಿ ನಡುರಸ್ತೆಯಲ್ಲಿ ಆಕೆಯ ತುಟ್ಟಿ ಕಚ್ಚಿ ವಿಕೃತಿ ಮೆರೆದಿದ್ದ. ಈ ಕುರಿತು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ಗೋವಿಂದಪುರದಲ್ಲಿ ಆರೋಪಿಯು ಬರ್ಡ್ ಶಾಪ್ ಇಟ್ಟುಕೊಂಡಿದ್ದ. ಕಳೆದ ವಾರ ಸ್ಕೂಟರ್ನಲ್ಲಿ ಯುವತಿ ಹೋಗುವಾಗ ಹಿಂಬಾಲಿಸಿ ಕೃತ್ಯವೆಸಗಿದ್ದಾನೆ. ಈ ಸಂಬಂಧ ಯುವತಿ ದೂರು ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ವಿಚಾರಣೆ ವೇಳೆ ಆರೋಪಿ, ಯುವತಿ ಗುಂಡಿ ರಸ್ತೆಯಲ್ಲಿ ವೇಗವಾಗಿ ಸ್ಕೂಟರ್ ಚಲಾಯಿಸಿದ್ದರಿಂದ ರಸ್ತೆ ನೀರು ನನ್ನ ಮೈಮೇಲೆ ಬಿತ್ತು, ಅದರಿಂದ ಕೋಪಗೊಂಡು ಕೃತ್ಯವೆಸಗಿದೆ ಎಂದು ವಿಚಾರಣೆ ವೇಳೆ ಆರೋಪಿ ಬಾಯಿ ಬಿಟ್ಟಿದ್ದು ಈಗ ಪೊಲೀಸ್ರು ಆತನನ್ನ ಜೈಲಿಗೆ ತಳ್ಳಿದ್ದಾರೆ.
In a disturbing case of street harassment, a 28-year-old man has been arrested for sexually assaulting a young woman by biting her lip in public. The incident took place in the Govindapura police limits of Bengaluru.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am