ಬ್ರೇಕಿಂಗ್ ನ್ಯೂಸ್
24-07-25 10:38 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಮನೆಗೆ ದಿನಸಿ ತರಲು ಹೋಗಿದ್ದ ಯುವತಿಯ ತುಟಿ ಕಚ್ಚಿ ವಿಕೃತಿ ಮೆರೆಡಿರುವ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮರೂಫ್ ಷರೀಫ್ (28) ಬಂಧಿತ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಮರೂಫ್ ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಗೋವಿಂದಪುರದಲ್ಲಿ ವಾಸವಾಗಿರುವ ಯುವತಿ ಮನೆಗೆ ದಿನಸಿ ತರಲು ಸ್ಕೂಟರ್ನಲ್ಲಿ ಬಂದಿದ್ದರು. ಈ ವೇಳೆ ಹಿಂಬಾಲಿಸಿದ ಆರೋಪಿ ನಡುರಸ್ತೆಯಲ್ಲಿ ಆಕೆಯ ತುಟ್ಟಿ ಕಚ್ಚಿ ವಿಕೃತಿ ಮೆರೆದಿದ್ದ. ಈ ಕುರಿತು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ಗೋವಿಂದಪುರದಲ್ಲಿ ಆರೋಪಿಯು ಬರ್ಡ್ ಶಾಪ್ ಇಟ್ಟುಕೊಂಡಿದ್ದ. ಕಳೆದ ವಾರ ಸ್ಕೂಟರ್ನಲ್ಲಿ ಯುವತಿ ಹೋಗುವಾಗ ಹಿಂಬಾಲಿಸಿ ಕೃತ್ಯವೆಸಗಿದ್ದಾನೆ. ಈ ಸಂಬಂಧ ಯುವತಿ ದೂರು ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ವಿಚಾರಣೆ ವೇಳೆ ಆರೋಪಿ, ಯುವತಿ ಗುಂಡಿ ರಸ್ತೆಯಲ್ಲಿ ವೇಗವಾಗಿ ಸ್ಕೂಟರ್ ಚಲಾಯಿಸಿದ್ದರಿಂದ ರಸ್ತೆ ನೀರು ನನ್ನ ಮೈಮೇಲೆ ಬಿತ್ತು, ಅದರಿಂದ ಕೋಪಗೊಂಡು ಕೃತ್ಯವೆಸಗಿದೆ ಎಂದು ವಿಚಾರಣೆ ವೇಳೆ ಆರೋಪಿ ಬಾಯಿ ಬಿಟ್ಟಿದ್ದು ಈಗ ಪೊಲೀಸ್ರು ಆತನನ್ನ ಜೈಲಿಗೆ ತಳ್ಳಿದ್ದಾರೆ.
In a disturbing case of street harassment, a 28-year-old man has been arrested for sexually assaulting a young woman by biting her lip in public. The incident took place in the Govindapura police limits of Bengaluru.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm