ಬ್ರೇಕಿಂಗ್ ನ್ಯೂಸ್
24-07-25 10:38 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಮನೆಗೆ ದಿನಸಿ ತರಲು ಹೋಗಿದ್ದ ಯುವತಿಯ ತುಟಿ ಕಚ್ಚಿ ವಿಕೃತಿ ಮೆರೆಡಿರುವ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮರೂಫ್ ಷರೀಫ್ (28) ಬಂಧಿತ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಮರೂಫ್ ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಗೋವಿಂದಪುರದಲ್ಲಿ ವಾಸವಾಗಿರುವ ಯುವತಿ ಮನೆಗೆ ದಿನಸಿ ತರಲು ಸ್ಕೂಟರ್ನಲ್ಲಿ ಬಂದಿದ್ದರು. ಈ ವೇಳೆ ಹಿಂಬಾಲಿಸಿದ ಆರೋಪಿ ನಡುರಸ್ತೆಯಲ್ಲಿ ಆಕೆಯ ತುಟ್ಟಿ ಕಚ್ಚಿ ವಿಕೃತಿ ಮೆರೆದಿದ್ದ. ಈ ಕುರಿತು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ಗೋವಿಂದಪುರದಲ್ಲಿ ಆರೋಪಿಯು ಬರ್ಡ್ ಶಾಪ್ ಇಟ್ಟುಕೊಂಡಿದ್ದ. ಕಳೆದ ವಾರ ಸ್ಕೂಟರ್ನಲ್ಲಿ ಯುವತಿ ಹೋಗುವಾಗ ಹಿಂಬಾಲಿಸಿ ಕೃತ್ಯವೆಸಗಿದ್ದಾನೆ. ಈ ಸಂಬಂಧ ಯುವತಿ ದೂರು ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ವಿಚಾರಣೆ ವೇಳೆ ಆರೋಪಿ, ಯುವತಿ ಗುಂಡಿ ರಸ್ತೆಯಲ್ಲಿ ವೇಗವಾಗಿ ಸ್ಕೂಟರ್ ಚಲಾಯಿಸಿದ್ದರಿಂದ ರಸ್ತೆ ನೀರು ನನ್ನ ಮೈಮೇಲೆ ಬಿತ್ತು, ಅದರಿಂದ ಕೋಪಗೊಂಡು ಕೃತ್ಯವೆಸಗಿದೆ ಎಂದು ವಿಚಾರಣೆ ವೇಳೆ ಆರೋಪಿ ಬಾಯಿ ಬಿಟ್ಟಿದ್ದು ಈಗ ಪೊಲೀಸ್ರು ಆತನನ್ನ ಜೈಲಿಗೆ ತಳ್ಳಿದ್ದಾರೆ.
In a disturbing case of street harassment, a 28-year-old man has been arrested for sexually assaulting a young woman by biting her lip in public. The incident took place in the Govindapura police limits of Bengaluru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm