ಬ್ರೇಕಿಂಗ್ ನ್ಯೂಸ್
24-07-25 10:38 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಮನೆಗೆ ದಿನಸಿ ತರಲು ಹೋಗಿದ್ದ ಯುವತಿಯ ತುಟಿ ಕಚ್ಚಿ ವಿಕೃತಿ ಮೆರೆಡಿರುವ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮರೂಫ್ ಷರೀಫ್ (28) ಬಂಧಿತ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಮರೂಫ್ ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಗೋವಿಂದಪುರದಲ್ಲಿ ವಾಸವಾಗಿರುವ ಯುವತಿ ಮನೆಗೆ ದಿನಸಿ ತರಲು ಸ್ಕೂಟರ್ನಲ್ಲಿ ಬಂದಿದ್ದರು. ಈ ವೇಳೆ ಹಿಂಬಾಲಿಸಿದ ಆರೋಪಿ ನಡುರಸ್ತೆಯಲ್ಲಿ ಆಕೆಯ ತುಟ್ಟಿ ಕಚ್ಚಿ ವಿಕೃತಿ ಮೆರೆದಿದ್ದ. ಈ ಕುರಿತು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ಗೋವಿಂದಪುರದಲ್ಲಿ ಆರೋಪಿಯು ಬರ್ಡ್ ಶಾಪ್ ಇಟ್ಟುಕೊಂಡಿದ್ದ. ಕಳೆದ ವಾರ ಸ್ಕೂಟರ್ನಲ್ಲಿ ಯುವತಿ ಹೋಗುವಾಗ ಹಿಂಬಾಲಿಸಿ ಕೃತ್ಯವೆಸಗಿದ್ದಾನೆ. ಈ ಸಂಬಂಧ ಯುವತಿ ದೂರು ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ವಿಚಾರಣೆ ವೇಳೆ ಆರೋಪಿ, ಯುವತಿ ಗುಂಡಿ ರಸ್ತೆಯಲ್ಲಿ ವೇಗವಾಗಿ ಸ್ಕೂಟರ್ ಚಲಾಯಿಸಿದ್ದರಿಂದ ರಸ್ತೆ ನೀರು ನನ್ನ ಮೈಮೇಲೆ ಬಿತ್ತು, ಅದರಿಂದ ಕೋಪಗೊಂಡು ಕೃತ್ಯವೆಸಗಿದೆ ಎಂದು ವಿಚಾರಣೆ ವೇಳೆ ಆರೋಪಿ ಬಾಯಿ ಬಿಟ್ಟಿದ್ದು ಈಗ ಪೊಲೀಸ್ರು ಆತನನ್ನ ಜೈಲಿಗೆ ತಳ್ಳಿದ್ದಾರೆ.
In a disturbing case of street harassment, a 28-year-old man has been arrested for sexually assaulting a young woman by biting her lip in public. The incident took place in the Govindapura police limits of Bengaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm