ಬ್ರೇಕಿಂಗ್ ನ್ಯೂಸ್
27-07-25 07:13 pm HK News Desk ಕ್ರೈಂ
ಬೋಧ ಗಯಾ, ಜುಲೈ.27: ಪ್ರಜ್ಞಾಹೀನಳಾಗಿದ್ದ 26 ವರ್ಷದ ಯುವತಿಯನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಕರೆದುಕೊಂಡು ಹೋಗುವಾಗ ಅತ್ಯಾಚಾರ ಎಸಗಿದ ಘಟನೆ ಬಿಹಾರದಲ್ಲಿ ನಡೆದಿದೆ. ಸದ್ಯ ಚಾಲಕ ಮತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಬ್ಯುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ನನ್ನ ಬಂಧಿಸಲಾಗಿದೆ. ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಜುಲೈ 24 ರಂದು ಬೋಧ್ ಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಗೃಹರಕ್ಷಕ ದಳದ ನೇಮಕಾತಿಗಾಗಿ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಮಹಿಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಮೂರ್ಛೆ ಹೋಗಿದ್ದಳು. ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ವ್ಯವಸ್ಥೆ ಮಾಡಿದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪ್ರಜ್ಞಾಹೀನಳಾಗಿದ್ದ ನನ್ನ ಮೇಲೆ ಕೆಲ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ದೂರಿನ ಸಂಬಂಧ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ವಿಶೇಷ ತಂಡ ಮತ್ತು ವಿಧಿವಿಜ್ಞಾನ ತಂಡವನ್ನು ರಚಿಸಿ ತನಿಖೆ ನಡೆಸಲಾಯಿತು. ಸಿಸಿಟಿವಿ, ಆಂಬ್ಯುಲೆನ್ಸ್ನಲ್ಲಿ ತನಿಖೆ ನಡೆಸಲಾಯಿತು. ಕೆಲವೇ ಗಂಟೆಗಳಲ್ಲಿ ಅಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ಇಬ್ಬರನ್ನು ಬಂಧಿಸಲಾಯಿತು.
ಇಂತ ದುಷ್ಕೃತ್ಯಗಳು ನಡೆದರು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಇಬ್ಬರು ಉಪಮುಖ್ಯಮಂತ್ರಿಗಳು ಇಂತಹ ವಿಷಯಗಳ ಬಗ್ಗೆ ಮೌನವಾಗಿರುವುದು ಘೋರ ಅಪರಾಧ. ಅತ್ಯಾಚಾರ, ಲೈಂಗಿಕ ಕಿರುಕುಳಗಳಂತಹ ಘಟನೆಗಳು ನಡೆಯುತ್ತಿದ್ದರು ರಕ್ತ ಕುದಿಯದಿದ್ದರೆ ಹೇಗೆ?ʼ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಕಿಡಿಕಾರಿದ್ದಾರೆ.
Facing humidity and heat, a Bihar Military Police (BMP)-3 aspirant fainted during the physical recruitment test on Thursday (July 24, 2025) in Bodh Gaya and was allegedly gang-raped in an ambulance while being transported to a hospital.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm