ಬ್ರೇಕಿಂಗ್ ನ್ಯೂಸ್
28-07-25 11:20 pm Mangalore Correspondent ಕ್ರೈಂ
ಮಂಗಳೂರು, ಜುಲೈ 28 : ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆದ್ದಿರುವುದಾಗಿ ಹೇಳಿ ಮಂಗಳೂರಿನ ಮಹಿಳೆಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿದ್ದು ಆಕೆಯಿಂದಲೇ 7 ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿದ್ದಾರೆ. ವಂಚನೆಗೀಡಾದ ಮಹಿಳೆ ಉರ್ವಾ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ಜುಲೈ 23ರಂದು ಫೇಸ್ಬುಕ್ ನೋಡುತ್ತಿದ್ದಾಗ ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ಲಿಂಕ್ ಇದ್ದುದನ್ನು ನೋಡಿ, ಅದರಲ್ಲಿನ ಪ್ರಶ್ನೆಗಳಿಗೆ ಸರಿ ಉತ್ತರಗಳನ್ನು ಹಾಕಿದ್ದರು. ಜುಲೈ 27ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಕರೆ ಮಾಡಿ 8 ಲಕ್ಷ ರೂ. ಗೆದ್ದಿರುವುದಾಗಿ ಹೇಳಿದ್ದಾನೆ. ಅಲ್ಲದೆ, ಹಣ ಪಡೆಯಲು ನಿಗದಿತ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದಿದ್ದಾನೆ.
ಆತನ ಸೂಚನೆಯಂತೆ, ಮಹಿಳೆ ತನ್ನ ಆಧಾರ್ ಕಾರ್ಡ್, ಪಾನ್ ಕಾರ್ಡ್, ತನ್ನ ಫೋಟೋವನ್ನೂ ಕಳುಹಿಸಿದ್ದಾರೆ. ಆನಂತರ, ನೋಂದಣಿ ಶುಲ್ಕವೆಂದು ಹೇಳಿ ಹಣ ಕಟ್ಟಲು ಹೇಳಿದ್ದು, ಹಂತ ಹಂತವಾಗಿ ಮಹಿಳೆ ಅದನ್ನು ಪಾವತಿಸುತ್ತ ಹೋಗಿದ್ದಾರೆ. ಒಟ್ಟು 7.76 ಲಕ್ಷ ರೂಪಾಯಿ ಮೊತ್ತವನ್ನು ಗೂಗಲ್ ಪೇ ಮೂಲಕ ವರ್ಗಾಯಿಸಿದ್ದಾರೆ. ಅಷ್ಟರಲ್ಲಿ ತಾನು ಮೋಸ ಹೋಗಿರುವುದಾಗಿ ತಿಳಿದು ಉರ್ವಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಸೈಬರ್ ವಂಚಕರು ವಾಟ್ಸಪ್ ಮೆಸೇಜ್ ಮಾಡಿ ಷೇರ್ ಮಾರ್ಕೆಟ್ ಸೇರಿದಂತೆ ಬೇರೆ ಬೇರೆ ವಿಚಾರಗಳನ್ನು ಮುಂದಿಟ್ಟು ಜನರನ್ನು ಯಾಮಾರಿಸುವುದನ್ನ ನೋಡಿದ್ದೇವೆ. ಆದರೆ ಈ ಕೇಸಿನಲ್ಲಿ ಜನಪ್ರಿಯ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲೂ ದೋಖಾ ಎಸಗಿದ್ದಾರೆ.
In a disturbing case of cyber fraud, a woman from Mangaluru was conned out of ₹7.76 lakh by cybercriminals who tricked her into believing she had won ₹8 lakh through the popular TV quiz show 'Kaun Banega Crorepati' (KBC). The incident has been reported at the Urwa Police Station.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm