ಬ್ರೇಕಿಂಗ್ ನ್ಯೂಸ್
30-07-25 10:42 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 30 : ನಗರದ ಬೆಳ್ಳಂದೂರಿನಲ್ಲಿರುವ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಕಂಪನಿ ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ವ್ಯಾಲೆಟ್ ಹ್ಯಾಕ್ ಮಾಡಿರುವ ಸೈಬರ್ ವಂಚಕರು, 378 ಕೋಟಿ ರೂ ಅಂದ್ರೆ ಸುಮಾರು 44 ಮಿಲಿಯನ್ ಅಮೆರಿಕನ್ ಡಾಲರ್ ಲೂಟಿ ಮಾಡಿದ್ದಾರೆ. ಈ ಕುರಿತು ಕಂಪನಿಯ ಉಪಾಧ್ಯಕ್ಷ ಹರ್ದೀಪ್ ಸಿಂಗ್ ನೀಡಿರುವ ದೂರಿನ ಆಧಾರದಲ್ಲಿ ವೈಟ್ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮ್ಮ ಉದ್ಯೋಗಿರಾಹುಲ್ ಅಗರ್ವಾಲ್ ಎಂಬವರಿಗೆ ಕೆಲಸ ಮಾಡಲು ಕಂಪನಿ ಲ್ಯಾಪ್ಟಾಪ್ ನೀಡಿತ್ತು. ಸೈಬರ್ ಕಳ್ಳರು ಈ ಲ್ಯಾಪ್ಟಾಪ್ನ ವ್ಯಾಲೆಟ್ ಹ್ಯಾಕ್ ಮಾಡಿದ್ದಾರೆ.
ಇಷ್ಟು ದೊಡ್ಡ ಮೊತ್ತ ವಂಚನೆಯಾಗಿರುವುದು ಬೆಳಕಿಗೆ ಬಂದ ತಕ್ಷಣ ಕಂಪನಿ ಆಂತರಿಕ ತನಿಖೆ ನಡೆಸಿದೆ. ಈ ವೇಳೆ, ರಾಹುಲ್ ಅಗರ್ವಾಲ್ ಅವರು ಕಂಪನಿ ಲ್ಯಾಪ್ಟಾಪ್ ಅನ್ನು ಮತ್ತೊಂದು ಪಾರ್ಟ್ಟೈಂ ಉದ್ಯೋಗಕ್ಕೆ ಬಳಸಿರುವುದು ಗೊತ್ತಾಗಿದೆ. ಕಳೆದ ಒಂದು ವರ್ಷದಿಂದ ಪಾರ್ಟ್ಟೈಮ್ ಉದ್ಯೋಗದ ಮೂಲಕ ಅಗರ್ವಾಲ್ 15 ಲಕ್ಷ ರೂ ಸಂಪಾದಿಸಿರುವುದೂ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈತನೇ ಬೇರೆ ವ್ಯಕ್ತಿಗಳೊಂದಿಗೆ ಸೇರಿ ಈ ವಂಚನೆ ಎಸಗಿರುವ ಸಾಧ್ಯತೆ ಇದೆ ಎಂದು ಕಂಪನಿ ದೂರಿನಲ್ಲಿ ತಿಳಿಸಿದೆ.
"ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ರಾಹುಲ್ ಅಗರ್ವಾಲ್ ಕಳೆದ ಐದಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಆತನ ಲ್ಯಾಪ್ಟಾಪ್ನಿಂದ ಕಂಪನಿಯ ಕ್ರಿಪ್ಟೋ ಕರೆನ್ಸಿ ವರ್ಗಾವಣೆಯಾಗಿರುವ ಕಾರಣ ಆತನನ್ನು ವಶಕ್ಕೆ ಪಡೆಯಲಾಗಿದೆ. ಸೈಬರ್ ವಂಚನೆ ಪ್ರಕರಣದಲ್ಲಿ ಆತನ ಕೈವಾಡವಿದೆಯೇ ಎಂಬ ಕುರಿತು ತನಿಖೆ ನಡೆಯುತ್ತಿದೆ" ಎಂದು ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ನೀಡಿದರು.
In a shocking case of cyber fraud, Nebilo Technologies Private Limited, a cryptocurrency trading company based in Bellandur, Bengaluru, reported a theft of approximately ₹378 crore (around 44 million US dollars) from its crypto wallet. The fraud came to light following an internal investigation, and a formal complaint has been lodged at the Whitefield Cyber Crime Police Station based on a report filed by the company’s Vice President, Hardeep Singh.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm