ಬ್ರೇಕಿಂಗ್ ನ್ಯೂಸ್
01-08-25 02:31 pm HK News Desk ಕ್ರೈಂ
ತುಮಕೂರು, ಆಗಸ್ಟ್ 1 : ಹತ್ತು ಸಾವಿರ ಕೊಡ್ತೀನಿ, ನನ್ನೊಂದಿಗೆ ಬಾ ಎಂದು ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದಿದ್ದ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ನನ್ನು ತುಮಕೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ತುಮಕೂರಿನ ಜಯನಗರದಲ್ಲಿರುವ ಖಾಸಗಿ ಕಾಲೇಜು ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇದಕ್ಕೂ ಮುನ್ನ 2019ರಲ್ಲಿ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಇಂಗ್ಲಿಷ್ ಪ್ರಾಧ್ಯಾಪಕನಾಗಿದ್ದ. ಈ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ.
ಸಂತ್ರಸ್ತೆ ಬಳಿಕ ಕಾಲೇಜು ಬಿಟ್ಟು ಹೋಗಿದ್ದರೂ, ಯೋಗೇಶ್ ಸಂದೇಶ ಕಳುಹಿಸುವುದನ್ನು ಬಿಟ್ಟಿರಲಿಲ್ಲ. ಇದರಿಂದ ಸಂತ್ರಸ್ತೆ ಬೇಸತ್ತು ಆತನ ನಂಬರ್ ಬ್ಲಾಕ್ ಮಾಡಿದ್ದಳು. ಒಂದು ವರ್ಷದಿಂದ ಸೈಲೆಂಟ್ ಆಗಿದ್ದ ಯೋಗೇಶ್, ಜು.22 ರಂದು ರಸ್ತೆಯಲ್ಲಿ ಯುವತಿಯನ್ನು ಕಂಡು, ಮತ್ತೊಂದು ನಂಬರ್ನಿಂದ ಸಂದೇಶ ಕಳುಹಿಸಿ ಕಿರುಕುಳ ನೀಡಲು ಆರಂಭಿಸಿದ್ದ. ಅಲ್ಲದೇ ಈ ಬಾರಿ ನನಗೆ ನೀನು ಬೇಕು, 10 ಸಾವಿರ ಹಣ ಕೊಡ್ತೀನಿ ಎಂದು ಪೀಡಿಸಿದ್ದ.
ವಿಚಾರವನ್ನು ಸಂತ್ರಸ್ತ ಯುವತಿ ತನ್ನ ತಂದೆಗೆ ತಿಳಿಸಿದ್ದಳು. ಈ ಬಗ್ಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೀಗ ಲೈಂಗಿಕ ಕಿರುಕುಳ ಹಾಗೂ ಅಟ್ರಾಸಿಟಿ ಕೇಸ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A private college principal in Tumakuru has been arrested by the Women’s Police Station for allegedly sexually harassing a student and offering her ₹10,000 to accompany him to a room.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm