ಬ್ರೇಕಿಂಗ್ ನ್ಯೂಸ್
01-08-25 02:31 pm HK News Desk ಕ್ರೈಂ
ತುಮಕೂರು, ಆಗಸ್ಟ್ 1 : ಹತ್ತು ಸಾವಿರ ಕೊಡ್ತೀನಿ, ನನ್ನೊಂದಿಗೆ ಬಾ ಎಂದು ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದಿದ್ದ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ನನ್ನು ತುಮಕೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ತುಮಕೂರಿನ ಜಯನಗರದಲ್ಲಿರುವ ಖಾಸಗಿ ಕಾಲೇಜು ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇದಕ್ಕೂ ಮುನ್ನ 2019ರಲ್ಲಿ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಇಂಗ್ಲಿಷ್ ಪ್ರಾಧ್ಯಾಪಕನಾಗಿದ್ದ. ಈ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ.
ಸಂತ್ರಸ್ತೆ ಬಳಿಕ ಕಾಲೇಜು ಬಿಟ್ಟು ಹೋಗಿದ್ದರೂ, ಯೋಗೇಶ್ ಸಂದೇಶ ಕಳುಹಿಸುವುದನ್ನು ಬಿಟ್ಟಿರಲಿಲ್ಲ. ಇದರಿಂದ ಸಂತ್ರಸ್ತೆ ಬೇಸತ್ತು ಆತನ ನಂಬರ್ ಬ್ಲಾಕ್ ಮಾಡಿದ್ದಳು. ಒಂದು ವರ್ಷದಿಂದ ಸೈಲೆಂಟ್ ಆಗಿದ್ದ ಯೋಗೇಶ್, ಜು.22 ರಂದು ರಸ್ತೆಯಲ್ಲಿ ಯುವತಿಯನ್ನು ಕಂಡು, ಮತ್ತೊಂದು ನಂಬರ್ನಿಂದ ಸಂದೇಶ ಕಳುಹಿಸಿ ಕಿರುಕುಳ ನೀಡಲು ಆರಂಭಿಸಿದ್ದ. ಅಲ್ಲದೇ ಈ ಬಾರಿ ನನಗೆ ನೀನು ಬೇಕು, 10 ಸಾವಿರ ಹಣ ಕೊಡ್ತೀನಿ ಎಂದು ಪೀಡಿಸಿದ್ದ.
ವಿಚಾರವನ್ನು ಸಂತ್ರಸ್ತ ಯುವತಿ ತನ್ನ ತಂದೆಗೆ ತಿಳಿಸಿದ್ದಳು. ಈ ಬಗ್ಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೀಗ ಲೈಂಗಿಕ ಕಿರುಕುಳ ಹಾಗೂ ಅಟ್ರಾಸಿಟಿ ಕೇಸ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A private college principal in Tumakuru has been arrested by the Women’s Police Station for allegedly sexually harassing a student and offering her ₹10,000 to accompany him to a room.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm