ಬ್ರೇಕಿಂಗ್ ನ್ಯೂಸ್
01-08-25 02:31 pm HK News Desk ಕ್ರೈಂ
ತುಮಕೂರು, ಆಗಸ್ಟ್ 1 : ಹತ್ತು ಸಾವಿರ ಕೊಡ್ತೀನಿ, ನನ್ನೊಂದಿಗೆ ಬಾ ಎಂದು ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದಿದ್ದ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ನನ್ನು ತುಮಕೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ತುಮಕೂರಿನ ಜಯನಗರದಲ್ಲಿರುವ ಖಾಸಗಿ ಕಾಲೇಜು ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇದಕ್ಕೂ ಮುನ್ನ 2019ರಲ್ಲಿ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಇಂಗ್ಲಿಷ್ ಪ್ರಾಧ್ಯಾಪಕನಾಗಿದ್ದ. ಈ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ.
ಸಂತ್ರಸ್ತೆ ಬಳಿಕ ಕಾಲೇಜು ಬಿಟ್ಟು ಹೋಗಿದ್ದರೂ, ಯೋಗೇಶ್ ಸಂದೇಶ ಕಳುಹಿಸುವುದನ್ನು ಬಿಟ್ಟಿರಲಿಲ್ಲ. ಇದರಿಂದ ಸಂತ್ರಸ್ತೆ ಬೇಸತ್ತು ಆತನ ನಂಬರ್ ಬ್ಲಾಕ್ ಮಾಡಿದ್ದಳು. ಒಂದು ವರ್ಷದಿಂದ ಸೈಲೆಂಟ್ ಆಗಿದ್ದ ಯೋಗೇಶ್, ಜು.22 ರಂದು ರಸ್ತೆಯಲ್ಲಿ ಯುವತಿಯನ್ನು ಕಂಡು, ಮತ್ತೊಂದು ನಂಬರ್ನಿಂದ ಸಂದೇಶ ಕಳುಹಿಸಿ ಕಿರುಕುಳ ನೀಡಲು ಆರಂಭಿಸಿದ್ದ. ಅಲ್ಲದೇ ಈ ಬಾರಿ ನನಗೆ ನೀನು ಬೇಕು, 10 ಸಾವಿರ ಹಣ ಕೊಡ್ತೀನಿ ಎಂದು ಪೀಡಿಸಿದ್ದ.
ವಿಚಾರವನ್ನು ಸಂತ್ರಸ್ತ ಯುವತಿ ತನ್ನ ತಂದೆಗೆ ತಿಳಿಸಿದ್ದಳು. ಈ ಬಗ್ಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೀಗ ಲೈಂಗಿಕ ಕಿರುಕುಳ ಹಾಗೂ ಅಟ್ರಾಸಿಟಿ ಕೇಸ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A private college principal in Tumakuru has been arrested by the Women’s Police Station for allegedly sexually harassing a student and offering her ₹10,000 to accompany him to a room.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm