ಬ್ರೇಕಿಂಗ್ ನ್ಯೂಸ್
01-08-25 05:05 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 1 : ಎರಡು ಕಾರುಗಳಲ್ಲಿ ಭಾರೀ ಪ್ರಮಾಣದ ಗಾಂಜಾ ಸಾಗಿಸುತ್ತಿದ್ದಾಗ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಮೂವರು ಆರೋಪಿಗಳ ಸಹಿತ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 31ರಂದು ಎರಡು ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಕಾರುಗಳನ್ನು ಅಡ್ಡಹಾಕಿದ್ದಾರೆ. ಆರೋಪಿಗಳು ಆಂಧ್ರ ಪ್ರದೇಶದಿಂದ ಗಾಂಜಾ ಸಾಗಾಟ ಮಾಡಕೊಂಡು ಮಂಗಳೂರಿಗೆ ಬಂದಿದ್ದರು.
ಕಾಸರಗೋಡು ಜಿಲ್ಲೆಯ ಆದೂರು ನಿವಾಸಿ ಮಸೂದ್ ಎಂ.ಕೆ., ದೇಲಂಪಾಡಿ ನಿವಾಸಿಗಳಾದ ಮೊಹಮ್ಮದ್ ಆಶಿಕ್ ಮತ್ತು ಸುಬೇರ್ (30) ಎಂಬವರು ಬಂಧಿತರು. ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು (KA-21-P-9084 ಹಾಗೂ KL-14-AF-7010) ಮತ್ತು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದು, ಸೊತ್ತಿನ ಒಟ್ಟು ಮೌಲ್ಯ ಸುಮಾರು 46,20,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು ನಗರ ಪೊಲೀಸರಿಂದ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ಮುಂದುವರೆದಿದ್ದು, ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
In a major crackdown on narcotics smuggling, the Mangaluru City Crime Branch (CCB) police have seized 123 kilograms of ganja and arrested three individuals while they were transporting the contraband in two cars. Acting on a tip-off, the CCB intercepted two vehicles carrying ganja on July 31 near Mathadakere at Kantavara Cross in Beluvai village, Moodbidri taluk
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm