ಬ್ರೇಕಿಂಗ್ ನ್ಯೂಸ್
02-08-25 04:43 pm Mangaluru Correspondent ಕ್ರೈಂ
ಮಂಗಳೂರು, ಆ.2: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಜ್ಪೆ ಮತ್ತು ಸುರತ್ಕಲ್ ವ್ಯಾಪ್ತಿಯ 14 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಬಜ್ಪೆ ಠಾಣೆ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತರಾದ 12 ಮಂದಿ ಆರೋಪಿಗಳ ಮನೆಗಳಿಗೆ ಎನ್ಐಎ ದಾಳಿ ನಡೆಸಿದ್ದು, ಮಾಹಿತಿಗಳನ್ನು ಕಲೆಹಾಕಿದೆ. ಇದಲ್ಲದೆ, ಸುರತ್ಕಲ್ ವ್ಯಾಪ್ತಿಯಲ್ಲಿ ಎಸ್ಡಿಪಿಐ ಮುಖಂಡರ ಕೆಲವು ಮನೆಗಳಿಗೆ ದಾಳಿ ನಡೆಸಲಾಗಿದ್ದು, ಮಾಹಿತಿ ಸಂಗ್ರಹಿಸಲಾಗಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಇತ್ತೀಚೆಗೆ ಕೇಂದ್ರ ಸರಕಾರ ಎನ್ಐಎ ತನಿಖೆಗೆ ವಹಿಸಿತ್ತು. ಇದರ ಬೆನ್ನಲ್ಲೆ ಅಧಿಕಾರಿಗಳು ಮಂಗಳೂರಿಗೆ ಬಂದು ಬಜ್ಪೆ ಠಾಣೆಯಲ್ಲಿ ದಾಖಲಾದ ಪ್ರಕರಣದ ಕಡತಗಳನ್ನು ಪಡೆದಿದ್ದರು. ಆನಂತರ, ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕಿದ್ದು ಇದೀಗ ಆರೋಪಿಗಳ ಮನೆಗಳಿಗೆ ದಾಳಿ ನಡೆಸಿದ್ದಾರೆ. ಸುರತ್ಕಲ್ ನಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಫಾಜಿಲ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯನ್ನು ಅದೇ ಪ್ರತೀಕಾರಕ್ಕಾಗಿ ಕೊಲೆ ನಡೆಸಲಾಗಿತ್ತು. ಆದರೆ ಇದರಲ್ಲಿ ವಿದೇಶದಿಂದ ಫಂಡಿಂಗ್ ಆಗಿದೆ ಮತ್ತು ದೇಶದ್ರೋಹಿ ಶಕ್ತಿಗಳು ಶಾಮೀಲಾಗಿವೆ ಎನ್ನುವ ಆರೋಪ ಕೇಳಿಬಂದಿತ್ತು.
In a major development in the Suhas Shetty murder case, the National Investigation Agency (NIA) conducted simultaneous raids at 14 locations in the Bajpe and Suratkal areas early this morning. The raids targeted the residences of the 12 accused already arrested in connection with the Bajpe station case.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm