ಬ್ರೇಕಿಂಗ್ ನ್ಯೂಸ್
02-08-25 04:43 pm Mangaluru Correspondent ಕ್ರೈಂ
ಮಂಗಳೂರು, ಆ.2: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಜ್ಪೆ ಮತ್ತು ಸುರತ್ಕಲ್ ವ್ಯಾಪ್ತಿಯ 14 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಬಜ್ಪೆ ಠಾಣೆ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತರಾದ 12 ಮಂದಿ ಆರೋಪಿಗಳ ಮನೆಗಳಿಗೆ ಎನ್ಐಎ ದಾಳಿ ನಡೆಸಿದ್ದು, ಮಾಹಿತಿಗಳನ್ನು ಕಲೆಹಾಕಿದೆ. ಇದಲ್ಲದೆ, ಸುರತ್ಕಲ್ ವ್ಯಾಪ್ತಿಯಲ್ಲಿ ಎಸ್ಡಿಪಿಐ ಮುಖಂಡರ ಕೆಲವು ಮನೆಗಳಿಗೆ ದಾಳಿ ನಡೆಸಲಾಗಿದ್ದು, ಮಾಹಿತಿ ಸಂಗ್ರಹಿಸಲಾಗಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಇತ್ತೀಚೆಗೆ ಕೇಂದ್ರ ಸರಕಾರ ಎನ್ಐಎ ತನಿಖೆಗೆ ವಹಿಸಿತ್ತು. ಇದರ ಬೆನ್ನಲ್ಲೆ ಅಧಿಕಾರಿಗಳು ಮಂಗಳೂರಿಗೆ ಬಂದು ಬಜ್ಪೆ ಠಾಣೆಯಲ್ಲಿ ದಾಖಲಾದ ಪ್ರಕರಣದ ಕಡತಗಳನ್ನು ಪಡೆದಿದ್ದರು. ಆನಂತರ, ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕಿದ್ದು ಇದೀಗ ಆರೋಪಿಗಳ ಮನೆಗಳಿಗೆ ದಾಳಿ ನಡೆಸಿದ್ದಾರೆ. ಸುರತ್ಕಲ್ ನಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಫಾಜಿಲ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯನ್ನು ಅದೇ ಪ್ರತೀಕಾರಕ್ಕಾಗಿ ಕೊಲೆ ನಡೆಸಲಾಗಿತ್ತು. ಆದರೆ ಇದರಲ್ಲಿ ವಿದೇಶದಿಂದ ಫಂಡಿಂಗ್ ಆಗಿದೆ ಮತ್ತು ದೇಶದ್ರೋಹಿ ಶಕ್ತಿಗಳು ಶಾಮೀಲಾಗಿವೆ ಎನ್ನುವ ಆರೋಪ ಕೇಳಿಬಂದಿತ್ತು.
In a major development in the Suhas Shetty murder case, the National Investigation Agency (NIA) conducted simultaneous raids at 14 locations in the Bajpe and Suratkal areas early this morning. The raids targeted the residences of the 12 accused already arrested in connection with the Bajpe station case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm