ಬ್ರೇಕಿಂಗ್ ನ್ಯೂಸ್
03-08-25 10:11 pm Mangalore Correspondent ಕ್ರೈಂ
ಬಂಟ್ವಾಳ, ಆ.3 : ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಸ್ಥಳೀಯ ಶಾಲಾ ರಸ್ತೆಯ ಪಕ್ಕದಲ್ಲಿ ಇರಿಸಲಾಗಿತ್ತು. ಅದೇ ರೀತಿ ಚರ್ಚ್ ಕೆಳಭಾಗದಲ್ಲಿನ ರಸ್ತೆ ಬದಿಯಲ್ಲೂ ಹಲವು ವರ್ಷಗಳಿಂದ ಇನ್ನೊಂದು ಕಾಣಿಕೆ ಹುಂಡಿ ಇಡಲಾಗಿತ್ತು. ಇವೆರಡನ್ನೂ ಮುರಿದು ಹಣ ಕಳ್ಳತನ ಮಾಡಲಾಗಿತ್ತು. ಜುಲೈ 26ರಂದು ದೇವಸ್ಥಾನದ ಅಧ್ಯಕ್ಷ ಡಿ.ನಾರಾಯಣ ಭಟ್ ಎಂಬವರು ಕಳವಾಗಿದ್ದನ್ನು ಗಮನಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ವಿಟ್ಲ ಪೊಲೀಸರು ಆರೋಪಿಗಳಾದ ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ತ್ವಾಹಿದ್(19), ಉಮ್ಮರ್ ಫಾರೂಕ್ (18) ಮತ್ತು ಮೊಹಮ್ಮದ್ ನಬೀಲ್(18) ಎಂಬವರನ್ನು ಸೊತ್ತುಗಳ ಸಹಿತ ಬಂಧಿಸಿದ್ದಾರೆ. ಒಂದು ಡಬ್ಬಿಯಿಂದ 12 ಸಾವಿರ ರೂ. ಮತ್ತೊಂದು ಕಾಣಿಕೆ ಹುಂಡಿಯಿಂದ 15 ಸಾವಿರ ರೂ. ಕಳವು ಮಾಡಿರುವುದು ಕಂಡುಬಂದಿತ್ತು.
In a case of temple theft, police from Vittla station have arrested three youths in connection with the theft of donation boxes (hundi) from the Delanthabettu Shri Vishnumurthy Temple located in Kanyana village under the Vittla police limits.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm