ಬ್ರೇಕಿಂಗ್ ನ್ಯೂಸ್
03-08-25 10:11 pm Mangalore Correspondent ಕ್ರೈಂ
ಬಂಟ್ವಾಳ, ಆ.3 : ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಸ್ಥಳೀಯ ಶಾಲಾ ರಸ್ತೆಯ ಪಕ್ಕದಲ್ಲಿ ಇರಿಸಲಾಗಿತ್ತು. ಅದೇ ರೀತಿ ಚರ್ಚ್ ಕೆಳಭಾಗದಲ್ಲಿನ ರಸ್ತೆ ಬದಿಯಲ್ಲೂ ಹಲವು ವರ್ಷಗಳಿಂದ ಇನ್ನೊಂದು ಕಾಣಿಕೆ ಹುಂಡಿ ಇಡಲಾಗಿತ್ತು. ಇವೆರಡನ್ನೂ ಮುರಿದು ಹಣ ಕಳ್ಳತನ ಮಾಡಲಾಗಿತ್ತು. ಜುಲೈ 26ರಂದು ದೇವಸ್ಥಾನದ ಅಧ್ಯಕ್ಷ ಡಿ.ನಾರಾಯಣ ಭಟ್ ಎಂಬವರು ಕಳವಾಗಿದ್ದನ್ನು ಗಮನಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ವಿಟ್ಲ ಪೊಲೀಸರು ಆರೋಪಿಗಳಾದ ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ತ್ವಾಹಿದ್(19), ಉಮ್ಮರ್ ಫಾರೂಕ್ (18) ಮತ್ತು ಮೊಹಮ್ಮದ್ ನಬೀಲ್(18) ಎಂಬವರನ್ನು ಸೊತ್ತುಗಳ ಸಹಿತ ಬಂಧಿಸಿದ್ದಾರೆ. ಒಂದು ಡಬ್ಬಿಯಿಂದ 12 ಸಾವಿರ ರೂ. ಮತ್ತೊಂದು ಕಾಣಿಕೆ ಹುಂಡಿಯಿಂದ 15 ಸಾವಿರ ರೂ. ಕಳವು ಮಾಡಿರುವುದು ಕಂಡುಬಂದಿತ್ತು.
In a case of temple theft, police from Vittla station have arrested three youths in connection with the theft of donation boxes (hundi) from the Delanthabettu Shri Vishnumurthy Temple located in Kanyana village under the Vittla police limits.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm