ಬ್ರೇಕಿಂಗ್ ನ್ಯೂಸ್
03-08-25 10:11 pm Mangalore Correspondent ಕ್ರೈಂ
ಬಂಟ್ವಾಳ, ಆ.3 : ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಸ್ಥಳೀಯ ಶಾಲಾ ರಸ್ತೆಯ ಪಕ್ಕದಲ್ಲಿ ಇರಿಸಲಾಗಿತ್ತು. ಅದೇ ರೀತಿ ಚರ್ಚ್ ಕೆಳಭಾಗದಲ್ಲಿನ ರಸ್ತೆ ಬದಿಯಲ್ಲೂ ಹಲವು ವರ್ಷಗಳಿಂದ ಇನ್ನೊಂದು ಕಾಣಿಕೆ ಹುಂಡಿ ಇಡಲಾಗಿತ್ತು. ಇವೆರಡನ್ನೂ ಮುರಿದು ಹಣ ಕಳ್ಳತನ ಮಾಡಲಾಗಿತ್ತು. ಜುಲೈ 26ರಂದು ದೇವಸ್ಥಾನದ ಅಧ್ಯಕ್ಷ ಡಿ.ನಾರಾಯಣ ಭಟ್ ಎಂಬವರು ಕಳವಾಗಿದ್ದನ್ನು ಗಮನಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ವಿಟ್ಲ ಪೊಲೀಸರು ಆರೋಪಿಗಳಾದ ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ತ್ವಾಹಿದ್(19), ಉಮ್ಮರ್ ಫಾರೂಕ್ (18) ಮತ್ತು ಮೊಹಮ್ಮದ್ ನಬೀಲ್(18) ಎಂಬವರನ್ನು ಸೊತ್ತುಗಳ ಸಹಿತ ಬಂಧಿಸಿದ್ದಾರೆ. ಒಂದು ಡಬ್ಬಿಯಿಂದ 12 ಸಾವಿರ ರೂ. ಮತ್ತೊಂದು ಕಾಣಿಕೆ ಹುಂಡಿಯಿಂದ 15 ಸಾವಿರ ರೂ. ಕಳವು ಮಾಡಿರುವುದು ಕಂಡುಬಂದಿತ್ತು.
In a case of temple theft, police from Vittla station have arrested three youths in connection with the theft of donation boxes (hundi) from the Delanthabettu Shri Vishnumurthy Temple located in Kanyana village under the Vittla police limits.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am