ಬ್ರೇಕಿಂಗ್ ನ್ಯೂಸ್
03-08-25 10:11 pm Mangalore Correspondent ಕ್ರೈಂ
ಬಂಟ್ವಾಳ, ಆ.3 : ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಸ್ಥಳೀಯ ಶಾಲಾ ರಸ್ತೆಯ ಪಕ್ಕದಲ್ಲಿ ಇರಿಸಲಾಗಿತ್ತು. ಅದೇ ರೀತಿ ಚರ್ಚ್ ಕೆಳಭಾಗದಲ್ಲಿನ ರಸ್ತೆ ಬದಿಯಲ್ಲೂ ಹಲವು ವರ್ಷಗಳಿಂದ ಇನ್ನೊಂದು ಕಾಣಿಕೆ ಹುಂಡಿ ಇಡಲಾಗಿತ್ತು. ಇವೆರಡನ್ನೂ ಮುರಿದು ಹಣ ಕಳ್ಳತನ ಮಾಡಲಾಗಿತ್ತು. ಜುಲೈ 26ರಂದು ದೇವಸ್ಥಾನದ ಅಧ್ಯಕ್ಷ ಡಿ.ನಾರಾಯಣ ಭಟ್ ಎಂಬವರು ಕಳವಾಗಿದ್ದನ್ನು ಗಮನಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ವಿಟ್ಲ ಪೊಲೀಸರು ಆರೋಪಿಗಳಾದ ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ತ್ವಾಹಿದ್(19), ಉಮ್ಮರ್ ಫಾರೂಕ್ (18) ಮತ್ತು ಮೊಹಮ್ಮದ್ ನಬೀಲ್(18) ಎಂಬವರನ್ನು ಸೊತ್ತುಗಳ ಸಹಿತ ಬಂಧಿಸಿದ್ದಾರೆ. ಒಂದು ಡಬ್ಬಿಯಿಂದ 12 ಸಾವಿರ ರೂ. ಮತ್ತೊಂದು ಕಾಣಿಕೆ ಹುಂಡಿಯಿಂದ 15 ಸಾವಿರ ರೂ. ಕಳವು ಮಾಡಿರುವುದು ಕಂಡುಬಂದಿತ್ತು.
In a case of temple theft, police from Vittla station have arrested three youths in connection with the theft of donation boxes (hundi) from the Delanthabettu Shri Vishnumurthy Temple located in Kanyana village under the Vittla police limits.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm