ಬ್ರೇಕಿಂಗ್ ನ್ಯೂಸ್
03-08-25 10:11 pm Mangalore Correspondent ಕ್ರೈಂ
ಬಂಟ್ವಾಳ, ಆ.3 : ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಸ್ಥಳೀಯ ಶಾಲಾ ರಸ್ತೆಯ ಪಕ್ಕದಲ್ಲಿ ಇರಿಸಲಾಗಿತ್ತು. ಅದೇ ರೀತಿ ಚರ್ಚ್ ಕೆಳಭಾಗದಲ್ಲಿನ ರಸ್ತೆ ಬದಿಯಲ್ಲೂ ಹಲವು ವರ್ಷಗಳಿಂದ ಇನ್ನೊಂದು ಕಾಣಿಕೆ ಹುಂಡಿ ಇಡಲಾಗಿತ್ತು. ಇವೆರಡನ್ನೂ ಮುರಿದು ಹಣ ಕಳ್ಳತನ ಮಾಡಲಾಗಿತ್ತು. ಜುಲೈ 26ರಂದು ದೇವಸ್ಥಾನದ ಅಧ್ಯಕ್ಷ ಡಿ.ನಾರಾಯಣ ಭಟ್ ಎಂಬವರು ಕಳವಾಗಿದ್ದನ್ನು ಗಮನಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ವಿಟ್ಲ ಪೊಲೀಸರು ಆರೋಪಿಗಳಾದ ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ತ್ವಾಹಿದ್(19), ಉಮ್ಮರ್ ಫಾರೂಕ್ (18) ಮತ್ತು ಮೊಹಮ್ಮದ್ ನಬೀಲ್(18) ಎಂಬವರನ್ನು ಸೊತ್ತುಗಳ ಸಹಿತ ಬಂಧಿಸಿದ್ದಾರೆ. ಒಂದು ಡಬ್ಬಿಯಿಂದ 12 ಸಾವಿರ ರೂ. ಮತ್ತೊಂದು ಕಾಣಿಕೆ ಹುಂಡಿಯಿಂದ 15 ಸಾವಿರ ರೂ. ಕಳವು ಮಾಡಿರುವುದು ಕಂಡುಬಂದಿತ್ತು.
In a case of temple theft, police from Vittla station have arrested three youths in connection with the theft of donation boxes (hundi) from the Delanthabettu Shri Vishnumurthy Temple located in Kanyana village under the Vittla police limits.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm