ಬ್ರೇಕಿಂಗ್ ನ್ಯೂಸ್
06-08-25 08:02 pm Mangalore Correspondent ಕ್ರೈಂ
ಬೆಳ್ತಂಗಡಿ, ಆ.6: ಧರ್ಮಸ್ಥಳ ಬಳಿಯ ಪಾಂಗಾಳ ಎಂಬಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು ಹಲ್ಲೆಗೀಡಾದವರು ಉಜಿರೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರ ಕೈಯಲ್ಲಿದ್ದ ಕ್ಯಾಮರಾವನ್ನು ಒಡೆದು ಹಾಕಲಾಗಿದೆ.
ಪಾಂಗಾಳದಲ್ಲಿರುವ ಸೌಜನ್ಯಾ ಕುಟುಂಬಸ್ಥರ ಮನೆಯ ಸಮೀಪ ಘಟನೆ ನಡೆದಿದೆ. ಬುಧವಾರ ಸಂಜೆ ಬಿಗ್ಬಾಸ್ ಖ್ಯಾತಿಯ ರಜತ್ ಸೌಜನ್ಯಾ ಮನೆಗೆ ಬಂದಿದ್ದು ಕುಟುಂಬ ಸದಸ್ಯರ ಜೊತೆಗೆ ಮಾತುಕತೆ ನಡೆಸಿದ್ದರು. ಇದೇ ವೇಳೆ, ನಾಲ್ಕು ಮಂದಿ ಯೂಟ್ಯೂಬ್ ನವರು ರಜತ್ ಹೇಳಿಕೆ ಪಡೆಯಲು ಬಂದಿದ್ದರು. ಈ ವೇಳೆ, ಸ್ಥಳೀಯ ಕೆಲವರು ಸೇರಿದ್ದು ಕುಡ್ಲ ರಾಂಪೇಜ್ ಯೂಟ್ಯೂಬರ್ ಅಜಯ್ ಅಂಚನ್ ಅವರನ್ನು ಪ್ರಶ್ನಿಸಿ ಜೋರು ಮಾಡಿದ್ದಾರೆ. ಈ ವೇಳೆ ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದವರನ್ನೂ ಜೋರು ಮಾಡಿ ವಿಡಿಯೋ ಬಂದ್ ಮಾಡಿಸಿದ್ದಾರೆ. ಇದೇ ವೇಳೆ, ಯೂಟ್ಯೂಬರ್ ಮತ್ತು ಸ್ಥಳೀಯರ ನಡುವೆ ಮಾತಿಗೆ ಮಾತು ಬೆಳೆದು ಸ್ಥಳೀಯರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಎರಡೂ ಕಡೆಯ 50ಕ್ಕು ಹೆಚ್ಚು ಮಂದಿ ಸೇರಿದ್ದು ಬಳಿಕ ಪೊಲೀಸರು ಚದುರಿಸಿದ್ದಾರೆ.





ಅಜಯ್ ಅಂಚನ್, ಅಭಿಷೇಕ್, ವಿಜಯ್ ಮತ್ತು ಇನ್ನೊಬ್ಬ ಕ್ಯಾಮೆರಾ ಮ್ಯಾನ್ ಮೇಲೆ ಹಲ್ಲೆ ಆಗಿದೆ ಎನ್ನಲಾಗುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ, ಇವರ ಕೈಯಲ್ಲಿದ್ದ ಲಕ್ಷಾಂತರ ಬೆಲೆಬಾಳುವ ಕ್ಯಾಮರಾವನ್ನು ಪುಡಿಗಟ್ಟಲಾಗಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕಾಗಮಿಸಿ ಗುಂಪನ್ನು ಚದುರಿಸಿದ್ದಾರೆ. ಎರಡು ದಿನದ ಹಿಂದೆಯೂ ಕುಡ್ಲ ರಾಂಪೇಜ್ ತಂಡದ ಅಜಯ್ ಅವರನ್ನು ಧರ್ಮಸ್ಥಳ ಸ್ನಾನಘಟ್ಟದ ಬಳಿ ಸ್ಥಳೀಯರು ಜೋರು ಮಾಡಿದ್ದು ಹಲ್ಲೆಗೂ ಮುಂದಾಗಿದ್ದರು.
Tension broke out near Pangala, close to Dharmasthala, after a group of local residents allegedly assaulted members of the ‘Kudla Rampage’ YouTube team Ajay Anchan and United Media. The incident occurred on Wednesday evening, leading to the hospitalization of four team members at a private hospital in Ujire. Reports indicate that expensive camera equipment was also damaged during the altercation.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm