ಬ್ರೇಕಿಂಗ್ ನ್ಯೂಸ್
08-08-25 12:21 pm Mangalore Correspondent ಕ್ರೈಂ
ಮಂಗಳೂರು, ಆ.8 : ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ರಾಮ್ ಪುರ ನಿವಾಸಿ ಶಾಹನಾಜ್ ಬಂಧಿತ ಅರೋಪಿ.
2014ರಲ್ಲಿ ಕುಳಾಯಿ ಬಳಿ ಕೋರಬ್ಬು ಕಲ ಎಂಬಲ್ಲಿ ನಡೆದಿದ್ದ ಸುಮತಿ ಪ್ರಭು ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳು ಸುಮತಿ ಪ್ರಭು ಅವರ ಕತ್ತು ಸೀಳಿ 24 ಪವನ್ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದರು. ಈ ಬಗ್ಗೆ ಅವರ ಪುತ್ರ ಗುರುದಾಸ್ ಪ್ರಭು ಸುರತ್ಕಲ್ ಠಾಣೆಗೆ ದೂರು ನೀಡಿದ್ದು ಅಂದಿನ ಪಿಐ ಎಂ.ಎ. ನಟರಾಜ್ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳು ಸುರತ್ಕಲ್ ಬಳಿಯ ಕೈಗಾರಿಕೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿದ್ದು ಸುಮತಿ ಪ್ರಭು ಅವರ ಮನೆಯಲ್ಲಿ ಬಾಡಿಗೆ ವಾಸವಿದ್ದರು. ಹಾಗಾಗಿ ಈ ಪ್ರಕರಣ ಅಂದಿನ ದಿನಗಳಲ್ಲಿ ಸಂಚಲನ ಮೂಡಿಸಿತ್ತು. ಕೃತ್ಯದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು.
ಪ್ರಕರಣ ಭೇದಿಸಿದ್ದ ಪೊಲೀಸರು ರಾಜಸ್ಥಾನದ ನಿವಾಸಿಗಳಾದ ಶಿವರಾಮ್ ಹಾಗೂ ಬಹದ್ದೂರ್ ಸಿಂಗ್, ಉತ್ತರ ಪ್ರದೇಶದ ಶಹನಾಜ್ ಎಂಬವರನ್ನು ಬಂಧಿಸಿದ್ದರು. ಇಬ್ಬರು ಆರೋಪಿಗಳು ಬಳಿಕ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದರು. ರಾಜಸ್ಥಾನದ ಬಯಾನ ನಿವಾಸಿ ಶಿವರಾಮ್ ನನ್ನು ಮಾರ್ಚ್ 6ರಂದು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಶಹನಾಜ್ನನ್ನು ಮಧ್ಯಪ್ರದೇಶದ ಭೋಪಾಲ್ನಲ್ಲಿ ಬುಧವಾರ ಬಂಧಿಸಿದ್ದು ಮಂಗಳೂರಿಗೆ ಕರೆತರಲಾಗಿದೆ.
The Surathkal police have arrested an accused who had been absconding for over four years in connection with the 2014 murder and gold theft case of Sumathi Prabhu in Kulai.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm