ಬ್ರೇಕಿಂಗ್ ನ್ಯೂಸ್
14-08-25 11:51 am HK Staff ಕ್ರೈಂ
ಬೆಂಗಳೂರು, ಆ 14: ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ಆರ್.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಆದೇಶ ಹೊರಡಿಸಿದೆ. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಇಂದೇ ಕೋರ್ಟ್ಗೆ ಸರೆಂಡರ್ ಆಗಬೇಕಿದೆ. ಇಲ್ಲ ತಕ್ಷಣವೇ ಬಂಧಿಸಲಾಗುತ್ತೆ ಎನ್ನಲಾಗ್ತಿದೆ.
ತಕ್ಷಣವೇ ಅರೆಸ್ಟ್ ಮಾಡಿ-ಸುಪ್ರೀಂ ;
ನಟ ದರ್ಶನ್ನನ್ನು ತಕ್ಷಣವೇ ಅರೆಸ್ಟ್ ಮಾಡಿ ಎಂದು ಸುಪ್ರೀಂಕೋರ್ಟ್ ಆದೇಶಿದೆ. ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಕೂಡ ತಕ್ಷಣವೇ ಕೋರ್ಟ್ಗೆ ಸರೆಂಡರ್ ಆಗ್ಬೇಕಿದೆ. ಇಲ್ಲವಾದ್ರೆ ದರ್ಶನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಲಿದ್ದಾರೆ. ಯಾವಾಗ ಸೆರೆಂಡರ್ ಆಗ್ಬೇಕು ಅನ್ನೋದು ಸುಪ್ರೀಂ ತೀರ್ಪಿನಲ್ಲಿ ಉಲ್ಲೇಖ ಮಾಡಲಾಗಿರುತ್ತೆ.

ನಟ ದರ್ಶನ್ಗೆ ಬಿಗ್ ಶಾಕ್! ;
ಡೆವಿಲ್ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದ ದರ್ಶನ್ಗೆ ಈಗ ಬಿಗ್ ಶಾಕ್ ಆಗಿದ್ದು. ಮತ್ತೆ ದಾಸ ಜೈಲು ಪಾಲಾಗ್ತಿದ್ದಾರೆ. ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.
'ಹೈಕೋರ್ಟ್ ಆದೇಶದಲ್ಲಿ ದೋಷ';
‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ಕೆಲ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಜೈಲಲ್ಲಿ ಐಷಾರಾಮಿ ಜೀವನ ನಡೆಸಿದ ದರ್ಶನ್ ಬಗ್ಗೆಯೂ ಸುಪ್ರೀಂ ಕಿಡಿಕಾರಿದೆ. ಜೈಲು ಸೂಪರಿಂಟೆಂಡ್ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ.
ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದು ಸುಪ್ರೀಂಕೋರ್ಟ್ ಹೇಳಿದೆ. ಎಲ್ಲಾ ದೇಶದ ಎಲ್ಲಾ ಹೈಕೋರ್ಟ್ ಗಳಿಗೂ ಈ ತೀರ್ಪಿನ ಪ್ರತಿಯನ್ನು ತಲುಪಿಸಿ ಎಂದು ಸುಪ್ರೀಂ ಕರ್ಟ್ ಆದೇಶ ನೀಡಿದೆ.
In a major setback to Kannada actor Darshan, the Supreme Court has cancelled the bail granted earlier by the Karnataka High Court and ordered his immediate arrest. The order was issued by a two-judge bench comprising Justice J.B. Pardiwala and Justice R. Mahadevan.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm