ಬ್ರೇಕಿಂಗ್ ನ್ಯೂಸ್
14-08-25 05:31 pm Bangalore Correspondent ಕ್ರೈಂ
ಬೆಂಗಳೂರು, ಆ 14 : ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ನನ್ನ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ನನ್ನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಅಪಾರ್ಟ್ಮೆಂಟ್ಗೆ ತೆರಳಿ ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿ. ಮೊದಲ ಆರೋಪಿ ಪವಿತ್ರಾ ಗೌಡಳನ್ನ ಈ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದರು.
ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ. ಬಳಿಕ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತೆ. ಬಳಿಕ ಅವರನ್ನು ಜೈಲಿಗೆ ಕಳುಹಿಸಲಾಗುತ್ತೆ. ಆದರೆ, ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುತ್ತಾರೋ? ಇಲ್ಲವೋ ಬಳ್ಳಾರಿ ಜೈಲಿಗೆ ಕರೆದುಕೊಂಡು ಹೋಗುತ್ತಾರೋ? ಅನ್ನೋದು ಗೊತ್ತಾಗಬೇಕಿದೆ.
ಸಾಮಾನ್ಯವಾಗಿ ಜಾಮೀನು ರದ್ದು ಆದರೆ, ಆರೋಪಿಗಳಿಗೆ ನ್ಯಾಯಾಲಯ ಒಂದು ವಾರ, 10 ದಿನ ಹೀಗೆ ಪೊಲೀಸರಿಗೆ ಶರಣಾಗುವುದಕ್ಕೆ ಅವಕಾಶ ನೀಡುತ್ತೆ. ಆದರೆ, ದರ್ಶನ್ ಕೇಸ್ನಲ್ಲಿ ಹಾಗೆ ಆಗಲಿಲ್ಲ. ಸುಪ್ರೀಂ ಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಯನ್ನು ತತಕ್ಷಣವೇ ಬಂಧಿಸಬೇಕು ಎಂದು ಆದೇಶ ನೀಡಿತ್ತು. ದರ್ಶನ್ ಕೇಸ್ನಲ್ಲಿ ಸುಪ್ರೀಂ ಕೋರ್ಟ್ ಯಾಕಿಷ್ಟು ಕಟುವಾದ ನಿರ್ಧಾರ ತೆಗೆದುಕೊಳ್ತು? ಅನ್ನೋದನ್ನು ವಕೀಲರು ರಿವೀಲ್ ಮಾಡಿದ್ದಾರೆ.
ಇನ್ನು ದರ್ಶನ್ ಬಂಧನದ ವೇಳೆ ಅಭಿಮಾನಿಗಳು ನಿವಾಸದ ಮುಂದೆ ಜಮಾಯಿಸಿದ್ದರು. ನೂಕು, ನುಗ್ಗಲು ತಪ್ಪಿಸುವ ಉದ್ದೇಶದಿಂದ ಕಾಮಾಕ್ಷಿ ಠಾಣೆ ಪೊಲೀಸರು ಕ್ರಮ ತೆಗೆದುಕೊಂಡು, ದರ್ಶನ್ ಅಭಿಮಾನಿಗಳನ್ನು ಅಲ್ಲಿಂದ ಚದುರಿಸಿದ್ದಾರೆ.
Just hours after the Supreme Court cancelled his bail, Kannada actor Darshan was arrested by police in connection with the Renukaswamy murder case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm