ಬ್ರೇಕಿಂಗ್ ನ್ಯೂಸ್
16-08-25 10:49 pm Mangalore Correspondent ಕ್ರೈಂ
ಮಂಗಳೂರು, ಆ.16 : ಮಂಗಳೂರು ಗ್ರಾಮಾಂತರ ಮತ್ತು ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವಿಸಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೊಂಡಂತಿಲ ಗ್ರಾಮದ ಬಿತ್ತುಪಾದೆ ಬಸ್ ಸ್ಟ್ಯಾಂಡ್ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್ಪದವು ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿ ರಕ್ಷಿತ್ (32) ಮತ್ತು ಮಸೀದಿ ಬಳಿಯ ನಿವಾಸಿ ಮೊಹಮ್ಮದ್ ಸಫ್ವಾನ್ (21)ನನ್ನು ಪೊಲೀಸರು ಬಂಧಿಸಿದ್ದಾರೆ.
ನೀರುಮಾರ್ಗ ಮಾಣೂರು ಕೊಲ್ಚಾರ್ ರೋಡ್ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್ ಸೋಮನಾಥ ಕಟ್ಟೆ ಬಳಿಯ ನಿವಾಸಿ ಹಿತೇಶ್ (23) ಮತ್ತು ಸಹ್ಯಾದ್ರಿ ಕಾಲೇಜು ಬಳಿಯ ರವೀಶ್ (29)ನನ್ನು ಬಂಧಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ನೀರುಮಾರ್ಗ ಜಂಕ್ಷನ್ ಬಳಿಯಿಂದ ಅಡ್ಯಾರ್ಪದವು ನಿವಾಸಿ ಮೊಹಮ್ಮದ್ ಇರ್ಷಾದ್ (23) ಎಂಬಾತನನ್ನು ಬಂಧಿಸಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಪಂಪ್ವೆಲ್ ಮೇಲ್ಸೇತುವೆ ಕೆಳಗೆ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಹೃತಿಕ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ
Police from Mangaluru Rural and Kankanady Town stations have arrested six individuals for allegedly consuming ganja (cannabis) at various locations under their jurisdiction.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm