ಬ್ರೇಕಿಂಗ್ ನ್ಯೂಸ್
16-08-25 10:49 pm Mangalore Correspondent ಕ್ರೈಂ
ಮಂಗಳೂರು, ಆ.16 : ಮಂಗಳೂರು ಗ್ರಾಮಾಂತರ ಮತ್ತು ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವಿಸಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೊಂಡಂತಿಲ ಗ್ರಾಮದ ಬಿತ್ತುಪಾದೆ ಬಸ್ ಸ್ಟ್ಯಾಂಡ್ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್ಪದವು ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿ ರಕ್ಷಿತ್ (32) ಮತ್ತು ಮಸೀದಿ ಬಳಿಯ ನಿವಾಸಿ ಮೊಹಮ್ಮದ್ ಸಫ್ವಾನ್ (21)ನನ್ನು ಪೊಲೀಸರು ಬಂಧಿಸಿದ್ದಾರೆ.
ನೀರುಮಾರ್ಗ ಮಾಣೂರು ಕೊಲ್ಚಾರ್ ರೋಡ್ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್ ಸೋಮನಾಥ ಕಟ್ಟೆ ಬಳಿಯ ನಿವಾಸಿ ಹಿತೇಶ್ (23) ಮತ್ತು ಸಹ್ಯಾದ್ರಿ ಕಾಲೇಜು ಬಳಿಯ ರವೀಶ್ (29)ನನ್ನು ಬಂಧಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ನೀರುಮಾರ್ಗ ಜಂಕ್ಷನ್ ಬಳಿಯಿಂದ ಅಡ್ಯಾರ್ಪದವು ನಿವಾಸಿ ಮೊಹಮ್ಮದ್ ಇರ್ಷಾದ್ (23) ಎಂಬಾತನನ್ನು ಬಂಧಿಸಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಪಂಪ್ವೆಲ್ ಮೇಲ್ಸೇತುವೆ ಕೆಳಗೆ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಹೃತಿಕ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ
Police from Mangaluru Rural and Kankanady Town stations have arrested six individuals for allegedly consuming ganja (cannabis) at various locations under their jurisdiction.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm