ಬ್ರೇಕಿಂಗ್ ನ್ಯೂಸ್
16-08-25 10:49 pm Mangalore Correspondent ಕ್ರೈಂ
ಮಂಗಳೂರು, ಆ.16 : ಮಂಗಳೂರು ಗ್ರಾಮಾಂತರ ಮತ್ತು ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವಿಸಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೊಂಡಂತಿಲ ಗ್ರಾಮದ ಬಿತ್ತುಪಾದೆ ಬಸ್ ಸ್ಟ್ಯಾಂಡ್ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್ಪದವು ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿ ರಕ್ಷಿತ್ (32) ಮತ್ತು ಮಸೀದಿ ಬಳಿಯ ನಿವಾಸಿ ಮೊಹಮ್ಮದ್ ಸಫ್ವಾನ್ (21)ನನ್ನು ಪೊಲೀಸರು ಬಂಧಿಸಿದ್ದಾರೆ.
ನೀರುಮಾರ್ಗ ಮಾಣೂರು ಕೊಲ್ಚಾರ್ ರೋಡ್ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್ ಸೋಮನಾಥ ಕಟ್ಟೆ ಬಳಿಯ ನಿವಾಸಿ ಹಿತೇಶ್ (23) ಮತ್ತು ಸಹ್ಯಾದ್ರಿ ಕಾಲೇಜು ಬಳಿಯ ರವೀಶ್ (29)ನನ್ನು ಬಂಧಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ನೀರುಮಾರ್ಗ ಜಂಕ್ಷನ್ ಬಳಿಯಿಂದ ಅಡ್ಯಾರ್ಪದವು ನಿವಾಸಿ ಮೊಹಮ್ಮದ್ ಇರ್ಷಾದ್ (23) ಎಂಬಾತನನ್ನು ಬಂಧಿಸಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಪಂಪ್ವೆಲ್ ಮೇಲ್ಸೇತುವೆ ಕೆಳಗೆ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಹೃತಿಕ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ
Police from Mangaluru Rural and Kankanady Town stations have arrested six individuals for allegedly consuming ganja (cannabis) at various locations under their jurisdiction.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm