ಬ್ರೇಕಿಂಗ್ ನ್ಯೂಸ್
17-08-25 10:07 pm Mangalore Correspondent ಕ್ರೈಂ
ಪುತ್ತೂರು, ಆ.17 : ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಮನೆಯಲ್ಲಿ ಆ.12ರಂದು ನಡೆದ ಕಳ್ಳತನ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ (29) ಬಂಧಿತ.
ಮನೆಯಿಂದ ಯಾರೂ ಇಲ್ಲದ ಸಂದರ್ಭದಲ್ಲಿ ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000/- ನಗದು ಕಳ್ಳತನ ಆಗಿತ್ತು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿ ಬಳಿಯಿಂದ 30.120 ಗ್ರಾಂ ಬಂಗಾರ ಮತ್ತು ಪ್ರಕರಣಕ್ಕೆ ಉಪಯೋಗಿಸಿದ ಡಿಸ್ಕವರಿ ಬೈಕ್ ಅನ್ನು ಸ್ವಾಧೀನಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ ಮತ್ತು ಪೊಲೀಸ್ ನಿರೀಕ್ಷಕ ರವಿ ಬಿ.ಎಸ್ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಜಂಬುರಾಜ್ ಮಹಾಜನ್, ಎಎಸ್ಐ ಚಂದ್ರಶೇಖರ್, ಪ್ರವೀಣ್, ಮಧು, ಹರೀಶ್, ಸುಬ್ರಹ್ಮಣ್ಯ, ಆಕಾಶ್, ಯುವರಾಜ್, ಶರಣಪ್ಪ ಪಾಟೀಲ್, ಚಾಲಕರಾದ ಎಆರ್ ಎಸ್ ಐ ಯಜ್ಞ, ಹೆಚ್.ಜಿ ಹರಿಪ್ರಸಾದ್ ಮತ್ತು ಹೆಚ್.ಜಿ ನಿತೇಶ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.
In connection with a house theft case reported on August 12 in the Puttur Rural Police limits, police have arrested the accused and recovered stolen items.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm