ಬ್ರೇಕಿಂಗ್ ನ್ಯೂಸ್
19-08-25 12:41 pm Mangalore Correspondent ಕ್ರೈಂ
ಉಳ್ಳಾಲ, ಆ.19: ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಬ್ರಾಂಡ್ ನ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸುತ್ತಿದ್ದ ತೊಕ್ಕೊಟ್ಟು ಹೃದಯಭಾಗದ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ "ಸ್ಪೋರ್ಟ್ಸ್ ವಿನ್ನರ್" ಮಳಿಗೆಗೆ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಸಿ ವಿಜಯಕ್ರಾಂತಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ನಕಲಿ ಉತ್ಪನ್ನಗಳನ್ನ ಜಪ್ತಿ ಮಾಡಿದೆ.
ಕ್ರೀಡೆಗೆ ಸಂಬಂಧಿತ ಉತ್ಪನ್ನಗಳನ್ನ ಮಾರಾಟ ಮಾಡುತ್ತಿರುವ ತೊಕ್ಕೊಟ್ಟಿನ ಸ್ಪೋರ್ಟ್ಸ್ ವಿನ್ನರ್ ಮಳಿಗೆಯಲ್ಲಿ ಪ್ರತಿಷ್ಟಿತ ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಕಂಪನಿಯ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸಲಾಗುತ್ತಿದೆ ಎಂದು ಹರ್ಯಾಣದ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ. ಲಿಮಿಟೆಡ್ನ ಸಿಬ್ಬಂದಿ ಸ್ಟೀಫನ್ ರಾಜ್ ಎಂಬವರು ಸೋಮವಾರ ಉಳ್ಳಾಲ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದರು. ಸ್ಟೀಫನ್ ರಾಜ್ ಅವರ ದೂರಿನ ಮೇರೆಗೆ ಖುದ್ದು ಎಸಿಪಿ ವಿಜಯಕ್ರಾಂತಿ ಅವರೇ ಸೋಮವಾರ ಸಂಜೆ ಪೊಲೀಸರ ತಂಡದೊಂದಿಗೆ ಮಳಿಗೆಗೆ ದಾಳಿ ನಡೆಸಿ ನಕಲಿ ಬ್ರಾಂಡ್ ಉತ್ಪನ್ನಗಳನ್ನ ಜಪ್ತಿಗೊಳಿಸಿದ್ದಾರೆ.




ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರು ಪ್ರತಿಷ್ಟಿತ ಕಂಪನಿಗಳ ಹೆಸರಿನ ನಕಲಿ ಉತ್ಪನ್ನಗಳನ್ನ ಮಾರಾಟ ಮಾಡಿ ಗ್ರಾಹಕರಿಗೆ ಮೋಸ ಮಾಡಿ ಹಣ ಸಂಪಾದಿಸುತ್ತಿರುವ ಬಗ್ಗೆ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ.(ಲಿ)ಗೆ ಮಾಹಿತಿ ಲಭಿಸಿತ್ತು ಎನ್ನಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯ ನಿರೀಕ್ಷಕರಾದ ವಿರೂಪಾಕ್ಷ ಸ್ವಾಮಿ ಮತ್ತು ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರ ವಿರುದ್ಧ ಕಾಪಿರೈಟ್ ಆಕ್ಟ್ 1957 (U/s-51(1)(b) 63 ಕಲಂನಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
In a major crackdown on counterfeit sports goods, the Mangaluru South police, led by ACP Vijayakranti, raided the "Sports Winners" store located in the Smart City building at the heart of Thokottu and seized fake products bearing the names of reputed brands—Nivia, Cosco, Yonex, and VIVA.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm