ಬ್ರೇಕಿಂಗ್ ನ್ಯೂಸ್
19-08-25 12:54 pm Mangalore Correspondent ಕ್ರೈಂ
ಪುತ್ತೂರು, ಆ.19 : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಎಂಬಾತನನ್ನು ಪುತ್ತೂರು, ನೆಕ್ಕಿಲಾಡಿ ಎಂಬಲ್ಲಿಂದ ದಸ್ತಗಿರಿ ಮಾಡಲಾಗಿದೆ. ಆರೋಪಿತನಿಂದ ಅಂದಾಜು ರೂ. 4,54,000 ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ. ಸದ್ರಿ ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಕಾರ್ಯಚರಣೆ ನಡೆಸಿರುತ್ತದೆ.
The Uppinangady Police have arrested a man in connection with a gold chain snatching incident that occurred in the limits of their station jurisdiction, specifically in the Nelyadi-Padubettu area. Two unidentified individuals had allegedly approached a woman on a bike and forcefully snatched her gold chain from her neck before fleeing the scene.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm