ಬ್ರೇಕಿಂಗ್ ನ್ಯೂಸ್
21-08-25 10:39 pm HK News Desk ಕ್ರೈಂ
ನವದೆಹಲಿ, ಆ 21: ಪ್ರಿಯಕರನೊಂದಿಗೆ ತನ್ನ ಪತ್ನಿ ಪರಾರಿಯಾಗಿದ್ದಾಳೆಂದು ಬಿಂಬಿಸಲು ಆಕೆಯನ್ನು ಕೊಂದು ಸ್ಮಶಾನದಲ್ಲಿ ಹೂತುಹಾಕಿದ ಆಘಾತಕಾರಿ ಪ್ರಕರಣವೊಂದು ನವದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ಗಂಡ ಹಾಗೂ ಆತನ ಇಬ್ಬರು ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಾಲಿವುಡ್ನ ದೃಶ್ಯಂ ಸಿನಿಮಾವನ್ನು ಹೋಲುವಂಥ ಈ ಪ್ರಕರಣವು ಸಿಸಿಟಿವಿ ಫೂಟೇಜ್ನಿಂದ ಬಯಲಾಗಿದೆ.
ಉತ್ತರ ಪ್ರದೇಶದ ಅಮೋಹಾದ ಪೇಂಟರ್ ಆಗಿರುವ 47 ವರ್ಷದ ಶಾಬಾದ್ ಅಲಿ, ತನ್ನ ಪತ್ನಿ ಫಾತಿಮಾಳ ಶೀಲ ಶಂಕಿಸಿ ಮೆಹರೌಲಿಯಲ್ಲಿ ಕೊಲೆ ಮಾಡಿದ್ದ ಎಂದು ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್ ತಿಳಿಸಿದ್ದಾರೆ. ಫಾತಿಮಾ ಕ್ರಿಮಿನಾಶಕಗಳನ್ನು ಕುಡಿಯುವಂತೆ ಮಾಡಿದ್ದ ಅಲಿ, ಆಕೆಗೆ ಐದು ದಿನ ಕಾಲ ಮತ್ತು ಬರಿಸುವ ಮಾತ್ರೆಗಳನ್ನು ತಿನ್ನಿಸಿದ್ದ. ಇದರಿಂದ ಸತ್ತು ಹೋದ ಫಾತಿಮಾಳ ಹೆಣವನ್ನ ಸಹಚರರಾದ ಶಾರುಖ್ ಖಾನ್, ತಸ್ವೀರ್ ಹಾಗೂ ಇನ್ನೊಬ್ಬನ ನೆರವಿನಿಂದ ಕಾರಿನಲ್ಲಿ ಮೆಹರೌಲಿಯ ಸ್ಮಶಾನಕ್ಕೆ ಒಯ್ದು ಹೂತು ಹಾಕಿ ಬಟ್ಟೆಗಳನ್ನು ನಾಲೆಯೊಂದಕ್ಕೆ ಎಸೆದಿದ್ದಾರೆ.
In a shocking incident reminiscent of a Bollywood crime thriller, a man in New Delhi allegedly murdered his wife and buried her body in a cremation ground in an attempt to make it appear as though she had eloped with her lover.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm