ಬ್ರೇಕಿಂಗ್ ನ್ಯೂಸ್
21-08-25 10:39 pm HK News Desk ಕ್ರೈಂ
ನವದೆಹಲಿ, ಆ 21: ಪ್ರಿಯಕರನೊಂದಿಗೆ ತನ್ನ ಪತ್ನಿ ಪರಾರಿಯಾಗಿದ್ದಾಳೆಂದು ಬಿಂಬಿಸಲು ಆಕೆಯನ್ನು ಕೊಂದು ಸ್ಮಶಾನದಲ್ಲಿ ಹೂತುಹಾಕಿದ ಆಘಾತಕಾರಿ ಪ್ರಕರಣವೊಂದು ನವದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ಗಂಡ ಹಾಗೂ ಆತನ ಇಬ್ಬರು ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಾಲಿವುಡ್ನ ದೃಶ್ಯಂ ಸಿನಿಮಾವನ್ನು ಹೋಲುವಂಥ ಈ ಪ್ರಕರಣವು ಸಿಸಿಟಿವಿ ಫೂಟೇಜ್ನಿಂದ ಬಯಲಾಗಿದೆ.
ಉತ್ತರ ಪ್ರದೇಶದ ಅಮೋಹಾದ ಪೇಂಟರ್ ಆಗಿರುವ 47 ವರ್ಷದ ಶಾಬಾದ್ ಅಲಿ, ತನ್ನ ಪತ್ನಿ ಫಾತಿಮಾಳ ಶೀಲ ಶಂಕಿಸಿ ಮೆಹರೌಲಿಯಲ್ಲಿ ಕೊಲೆ ಮಾಡಿದ್ದ ಎಂದು ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್ ತಿಳಿಸಿದ್ದಾರೆ. ಫಾತಿಮಾ ಕ್ರಿಮಿನಾಶಕಗಳನ್ನು ಕುಡಿಯುವಂತೆ ಮಾಡಿದ್ದ ಅಲಿ, ಆಕೆಗೆ ಐದು ದಿನ ಕಾಲ ಮತ್ತು ಬರಿಸುವ ಮಾತ್ರೆಗಳನ್ನು ತಿನ್ನಿಸಿದ್ದ. ಇದರಿಂದ ಸತ್ತು ಹೋದ ಫಾತಿಮಾಳ ಹೆಣವನ್ನ ಸಹಚರರಾದ ಶಾರುಖ್ ಖಾನ್, ತಸ್ವೀರ್ ಹಾಗೂ ಇನ್ನೊಬ್ಬನ ನೆರವಿನಿಂದ ಕಾರಿನಲ್ಲಿ ಮೆಹರೌಲಿಯ ಸ್ಮಶಾನಕ್ಕೆ ಒಯ್ದು ಹೂತು ಹಾಕಿ ಬಟ್ಟೆಗಳನ್ನು ನಾಲೆಯೊಂದಕ್ಕೆ ಎಸೆದಿದ್ದಾರೆ.
In a shocking incident reminiscent of a Bollywood crime thriller, a man in New Delhi allegedly murdered his wife and buried her body in a cremation ground in an attempt to make it appear as though she had eloped with her lover.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm