ಬ್ರೇಕಿಂಗ್ ನ್ಯೂಸ್
21-08-25 10:39 pm HK News Desk ಕ್ರೈಂ
ನವದೆಹಲಿ, ಆ 21: ಪ್ರಿಯಕರನೊಂದಿಗೆ ತನ್ನ ಪತ್ನಿ ಪರಾರಿಯಾಗಿದ್ದಾಳೆಂದು ಬಿಂಬಿಸಲು ಆಕೆಯನ್ನು ಕೊಂದು ಸ್ಮಶಾನದಲ್ಲಿ ಹೂತುಹಾಕಿದ ಆಘಾತಕಾರಿ ಪ್ರಕರಣವೊಂದು ನವದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ಗಂಡ ಹಾಗೂ ಆತನ ಇಬ್ಬರು ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಾಲಿವುಡ್ನ ದೃಶ್ಯಂ ಸಿನಿಮಾವನ್ನು ಹೋಲುವಂಥ ಈ ಪ್ರಕರಣವು ಸಿಸಿಟಿವಿ ಫೂಟೇಜ್ನಿಂದ ಬಯಲಾಗಿದೆ.
ಉತ್ತರ ಪ್ರದೇಶದ ಅಮೋಹಾದ ಪೇಂಟರ್ ಆಗಿರುವ 47 ವರ್ಷದ ಶಾಬಾದ್ ಅಲಿ, ತನ್ನ ಪತ್ನಿ ಫಾತಿಮಾಳ ಶೀಲ ಶಂಕಿಸಿ ಮೆಹರೌಲಿಯಲ್ಲಿ ಕೊಲೆ ಮಾಡಿದ್ದ ಎಂದು ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್ ತಿಳಿಸಿದ್ದಾರೆ. ಫಾತಿಮಾ ಕ್ರಿಮಿನಾಶಕಗಳನ್ನು ಕುಡಿಯುವಂತೆ ಮಾಡಿದ್ದ ಅಲಿ, ಆಕೆಗೆ ಐದು ದಿನ ಕಾಲ ಮತ್ತು ಬರಿಸುವ ಮಾತ್ರೆಗಳನ್ನು ತಿನ್ನಿಸಿದ್ದ. ಇದರಿಂದ ಸತ್ತು ಹೋದ ಫಾತಿಮಾಳ ಹೆಣವನ್ನ ಸಹಚರರಾದ ಶಾರುಖ್ ಖಾನ್, ತಸ್ವೀರ್ ಹಾಗೂ ಇನ್ನೊಬ್ಬನ ನೆರವಿನಿಂದ ಕಾರಿನಲ್ಲಿ ಮೆಹರೌಲಿಯ ಸ್ಮಶಾನಕ್ಕೆ ಒಯ್ದು ಹೂತು ಹಾಕಿ ಬಟ್ಟೆಗಳನ್ನು ನಾಲೆಯೊಂದಕ್ಕೆ ಎಸೆದಿದ್ದಾರೆ.
In a shocking incident reminiscent of a Bollywood crime thriller, a man in New Delhi allegedly murdered his wife and buried her body in a cremation ground in an attempt to make it appear as though she had eloped with her lover.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm