ಬ್ರೇಕಿಂಗ್ ನ್ಯೂಸ್
21-08-25 10:39 pm HK News Desk ಕ್ರೈಂ
ನವದೆಹಲಿ, ಆ 21: ಪ್ರಿಯಕರನೊಂದಿಗೆ ತನ್ನ ಪತ್ನಿ ಪರಾರಿಯಾಗಿದ್ದಾಳೆಂದು ಬಿಂಬಿಸಲು ಆಕೆಯನ್ನು ಕೊಂದು ಸ್ಮಶಾನದಲ್ಲಿ ಹೂತುಹಾಕಿದ ಆಘಾತಕಾರಿ ಪ್ರಕರಣವೊಂದು ನವದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ಗಂಡ ಹಾಗೂ ಆತನ ಇಬ್ಬರು ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಾಲಿವುಡ್ನ ದೃಶ್ಯಂ ಸಿನಿಮಾವನ್ನು ಹೋಲುವಂಥ ಈ ಪ್ರಕರಣವು ಸಿಸಿಟಿವಿ ಫೂಟೇಜ್ನಿಂದ ಬಯಲಾಗಿದೆ.
ಉತ್ತರ ಪ್ರದೇಶದ ಅಮೋಹಾದ ಪೇಂಟರ್ ಆಗಿರುವ 47 ವರ್ಷದ ಶಾಬಾದ್ ಅಲಿ, ತನ್ನ ಪತ್ನಿ ಫಾತಿಮಾಳ ಶೀಲ ಶಂಕಿಸಿ ಮೆಹರೌಲಿಯಲ್ಲಿ ಕೊಲೆ ಮಾಡಿದ್ದ ಎಂದು ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್ ತಿಳಿಸಿದ್ದಾರೆ. ಫಾತಿಮಾ ಕ್ರಿಮಿನಾಶಕಗಳನ್ನು ಕುಡಿಯುವಂತೆ ಮಾಡಿದ್ದ ಅಲಿ, ಆಕೆಗೆ ಐದು ದಿನ ಕಾಲ ಮತ್ತು ಬರಿಸುವ ಮಾತ್ರೆಗಳನ್ನು ತಿನ್ನಿಸಿದ್ದ. ಇದರಿಂದ ಸತ್ತು ಹೋದ ಫಾತಿಮಾಳ ಹೆಣವನ್ನ ಸಹಚರರಾದ ಶಾರುಖ್ ಖಾನ್, ತಸ್ವೀರ್ ಹಾಗೂ ಇನ್ನೊಬ್ಬನ ನೆರವಿನಿಂದ ಕಾರಿನಲ್ಲಿ ಮೆಹರೌಲಿಯ ಸ್ಮಶಾನಕ್ಕೆ ಒಯ್ದು ಹೂತು ಹಾಕಿ ಬಟ್ಟೆಗಳನ್ನು ನಾಲೆಯೊಂದಕ್ಕೆ ಎಸೆದಿದ್ದಾರೆ.
In a shocking incident reminiscent of a Bollywood crime thriller, a man in New Delhi allegedly murdered his wife and buried her body in a cremation ground in an attempt to make it appear as though she had eloped with her lover.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 11:17 am
HK News Staffer
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm