ಬ್ರೇಕಿಂಗ್ ನ್ಯೂಸ್
21-08-25 11:00 pm Mangalore Correspondent ಕ್ರೈಂ
ಮೂಡುಬಿದಿರೆ, ಆ.21 : ಚರ್ಚ್ ಪತ್ರವನ್ನು ದುರುಪಯೋಗಪಡಿಸಿ ಹಣ ವಸೂಲಿ ಮಾಡುತ್ತಿದ್ದಾನೆಂದು ವಿನೋದ್ ವಾಲ್ಟರ್ ಪಿಂಟೊ ಎಂಬಾತನ ವಿರುದ್ಧ ಚರ್ಚ್ ಪಾಲನಾ ಸಮಿತಿಯವರು ದೂರು ನೀಡಿದ್ದು, ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ತಾಕೊಡೆಯ ಸುರ್ಲಾಯಿಯಲ್ಲಿ ವಾಸ್ತವ್ಯವಿರುವ ಹೆನ್ರಿ ನೊರೊನ್ಹಾ ಅವರ ಪುತ್ರ ಮರ್ವಿನ್ ನೊರೊನ್ಹಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ತಂದೆಯ ಕಿಡ್ನಿಯನ್ನು ವರ್ಗಾಯಿಸಲು ಆರ್ಥಿಕ ನೆರವನ್ನು ಕೋರಿ ಮರ್ವಿನ್ ನೊರೊನ್ಹಾ ಅವರ ಬ್ಯಾಂಕ್ ಖಾತೆ ಸಹಿತ ಒಂದು ಮನವಿ ಪತ್ರವನ್ನು ಚರ್ಚ್ ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿದ್ದರು. ಆರೋಪಿ ವಿನೋದ್ ಚರ್ಚ್ ಮನವಿ ಪತ್ರವನ್ನು ದುರುಪಯೋಗಪಡಿಸಿ ಮನವಿ ಪತ್ರದಲ್ಲಿದ್ದ ಖಾತೆಯ ವಿವರ ಅಳಿಸಿ, ತನ್ನ ಬ್ಯಾಂಕ್ ವಿವರ ಹಾಕಿ ಇನ್ನೊಂದು ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿ ಹಣ ಸಂಗ್ರಹ ಮಾಡಿ ವಂಚನೆ ಮಾಡಿದ್ದಾನೆ ಎಂದು ಚರ್ಚ್ ಆರ್ಥಿಕ ಸಮಿತಿ ಸದಸ್ಯೆ ಐವಿ ಕ್ರಾಸ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಬಂಧಿಸಿದ್ದಾರೆ.
A man has been arrested by Moodbidri police for allegedly misusing a church-issued appeal letter meant to raise funds for a kidney patient, and fraudulently collecting money by inserting his own bank account details. The accused has been identified as Vinod Walter Pinto. According to the police complaint filed by Ivy Crasta, a member of the church’s finance committee, Pinto tampered with a genuine appeal shared on the church
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm