ಬ್ರೇಕಿಂಗ್ ನ್ಯೂಸ್
21-08-25 11:00 pm Mangalore Correspondent ಕ್ರೈಂ
ಮೂಡುಬಿದಿರೆ, ಆ.21 : ಚರ್ಚ್ ಪತ್ರವನ್ನು ದುರುಪಯೋಗಪಡಿಸಿ ಹಣ ವಸೂಲಿ ಮಾಡುತ್ತಿದ್ದಾನೆಂದು ವಿನೋದ್ ವಾಲ್ಟರ್ ಪಿಂಟೊ ಎಂಬಾತನ ವಿರುದ್ಧ ಚರ್ಚ್ ಪಾಲನಾ ಸಮಿತಿಯವರು ದೂರು ನೀಡಿದ್ದು, ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ತಾಕೊಡೆಯ ಸುರ್ಲಾಯಿಯಲ್ಲಿ ವಾಸ್ತವ್ಯವಿರುವ ಹೆನ್ರಿ ನೊರೊನ್ಹಾ ಅವರ ಪುತ್ರ ಮರ್ವಿನ್ ನೊರೊನ್ಹಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ತಂದೆಯ ಕಿಡ್ನಿಯನ್ನು ವರ್ಗಾಯಿಸಲು ಆರ್ಥಿಕ ನೆರವನ್ನು ಕೋರಿ ಮರ್ವಿನ್ ನೊರೊನ್ಹಾ ಅವರ ಬ್ಯಾಂಕ್ ಖಾತೆ ಸಹಿತ ಒಂದು ಮನವಿ ಪತ್ರವನ್ನು ಚರ್ಚ್ ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿದ್ದರು. ಆರೋಪಿ ವಿನೋದ್ ಚರ್ಚ್ ಮನವಿ ಪತ್ರವನ್ನು ದುರುಪಯೋಗಪಡಿಸಿ ಮನವಿ ಪತ್ರದಲ್ಲಿದ್ದ ಖಾತೆಯ ವಿವರ ಅಳಿಸಿ, ತನ್ನ ಬ್ಯಾಂಕ್ ವಿವರ ಹಾಕಿ ಇನ್ನೊಂದು ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿ ಹಣ ಸಂಗ್ರಹ ಮಾಡಿ ವಂಚನೆ ಮಾಡಿದ್ದಾನೆ ಎಂದು ಚರ್ಚ್ ಆರ್ಥಿಕ ಸಮಿತಿ ಸದಸ್ಯೆ ಐವಿ ಕ್ರಾಸ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಬಂಧಿಸಿದ್ದಾರೆ.
A man has been arrested by Moodbidri police for allegedly misusing a church-issued appeal letter meant to raise funds for a kidney patient, and fraudulently collecting money by inserting his own bank account details. The accused has been identified as Vinod Walter Pinto. According to the police complaint filed by Ivy Crasta, a member of the church’s finance committee, Pinto tampered with a genuine appeal shared on the church
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 01:42 pm
Mangalore Correspondent
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm