ಬ್ರೇಕಿಂಗ್ ನ್ಯೂಸ್
21-08-25 11:00 pm Mangalore Correspondent ಕ್ರೈಂ
ಮೂಡುಬಿದಿರೆ, ಆ.21 : ಚರ್ಚ್ ಪತ್ರವನ್ನು ದುರುಪಯೋಗಪಡಿಸಿ ಹಣ ವಸೂಲಿ ಮಾಡುತ್ತಿದ್ದಾನೆಂದು ವಿನೋದ್ ವಾಲ್ಟರ್ ಪಿಂಟೊ ಎಂಬಾತನ ವಿರುದ್ಧ ಚರ್ಚ್ ಪಾಲನಾ ಸಮಿತಿಯವರು ದೂರು ನೀಡಿದ್ದು, ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ತಾಕೊಡೆಯ ಸುರ್ಲಾಯಿಯಲ್ಲಿ ವಾಸ್ತವ್ಯವಿರುವ ಹೆನ್ರಿ ನೊರೊನ್ಹಾ ಅವರ ಪುತ್ರ ಮರ್ವಿನ್ ನೊರೊನ್ಹಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ತಂದೆಯ ಕಿಡ್ನಿಯನ್ನು ವರ್ಗಾಯಿಸಲು ಆರ್ಥಿಕ ನೆರವನ್ನು ಕೋರಿ ಮರ್ವಿನ್ ನೊರೊನ್ಹಾ ಅವರ ಬ್ಯಾಂಕ್ ಖಾತೆ ಸಹಿತ ಒಂದು ಮನವಿ ಪತ್ರವನ್ನು ಚರ್ಚ್ ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿದ್ದರು. ಆರೋಪಿ ವಿನೋದ್ ಚರ್ಚ್ ಮನವಿ ಪತ್ರವನ್ನು ದುರುಪಯೋಗಪಡಿಸಿ ಮನವಿ ಪತ್ರದಲ್ಲಿದ್ದ ಖಾತೆಯ ವಿವರ ಅಳಿಸಿ, ತನ್ನ ಬ್ಯಾಂಕ್ ವಿವರ ಹಾಕಿ ಇನ್ನೊಂದು ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿ ಹಣ ಸಂಗ್ರಹ ಮಾಡಿ ವಂಚನೆ ಮಾಡಿದ್ದಾನೆ ಎಂದು ಚರ್ಚ್ ಆರ್ಥಿಕ ಸಮಿತಿ ಸದಸ್ಯೆ ಐವಿ ಕ್ರಾಸ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಬಂಧಿಸಿದ್ದಾರೆ.
A man has been arrested by Moodbidri police for allegedly misusing a church-issued appeal letter meant to raise funds for a kidney patient, and fraudulently collecting money by inserting his own bank account details. The accused has been identified as Vinod Walter Pinto. According to the police complaint filed by Ivy Crasta, a member of the church’s finance committee, Pinto tampered with a genuine appeal shared on the church
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm