ಬ್ರೇಕಿಂಗ್ ನ್ಯೂಸ್
22-08-25 09:57 pm HK News Desk ಕ್ರೈಂ
ಡೆಹ್ರಾಡೂನ್, ಆ 22 : ಶಿಕ್ಷಕರೊಬ್ಬರು ಎಲ್ಲರೆದುರು ಕಪಾಳಮೋಕ್ಷ ಮಾಡಿದ್ದಕ್ಕೆ ಸಿಟ್ಟಿಗೆದ್ದು ವಿದ್ಯಾರ್ಥಿ ಲಂಚ್ ಬಾಕ್ಸ್ನಲ್ಲಿ ಗನ್ ತಂದು ಅಧ್ಯಾಪಕರ ಮೇಲೆ ಗುಂಡು ಹಾರಿಸಿದ ಆಘಾತಕಾರಿ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಉಧಮ್ ಸಿಂಗ್ ಜಿಲ್ಲೆಯ ಗುರು ನಾನಕ್ ಶಾಲೆಯ ಭೌತಶಾಸ್ತ್ರ ಶಿಕ್ಷಕ ಗಂಗನದೀಪ್ ಸಿಂಗ್ ಕೊಹ್ಲಿ ಕೆಲ ದಿನಗಳ ಹಿಂದೆ ಸಮರತ್ ಬಾಜ್ಞಾ ಎಂಬಾತನಿಗೆ ಕಪಾಳಮೋಕ್ಷ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಆತ ತನ್ನ ಟಿಫಿನ್ ಬಾಕ್ಸ್ನಲ್ಲಿ ಬಂದೂಕನ್ನು ಪ್ಯಾಕ್ ಮಾಡಿ ತಂದು ತನಗೆ ಹೊಡೆದ ಶಿಕ್ಷಕನಿಗೆ ಹಿಂಬದಿಯಿಂದ ಗುಂಡು ಹಾರಿಸಿದ್ದಾನೆ.

ಪರಿಣಾಮ ಶಿಕ್ಷಕ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ದೇಹದೊಳಗೆ ಹೊಕ್ಕಿದ್ದ ಗುಂಡು ಹೊರ ತೆಗೆಯಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಶೂಟೌಟ್ ನಡೆಸಿದ 9ನೇ ತರಗತಿ ಬಾಲಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.
In a shocking incident that has sent shockwaves across Uttarakhand, a Class 9 student opened fire on his teacher using a gun hidden inside his lunchbox. The incident took place at Guru Nanak School in Udham Singh Nagar district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm