ಬ್ರೇಕಿಂಗ್ ನ್ಯೂಸ್
22-08-25 09:57 pm HK News Desk ಕ್ರೈಂ
ಡೆಹ್ರಾಡೂನ್, ಆ 22 : ಶಿಕ್ಷಕರೊಬ್ಬರು ಎಲ್ಲರೆದುರು ಕಪಾಳಮೋಕ್ಷ ಮಾಡಿದ್ದಕ್ಕೆ ಸಿಟ್ಟಿಗೆದ್ದು ವಿದ್ಯಾರ್ಥಿ ಲಂಚ್ ಬಾಕ್ಸ್ನಲ್ಲಿ ಗನ್ ತಂದು ಅಧ್ಯಾಪಕರ ಮೇಲೆ ಗುಂಡು ಹಾರಿಸಿದ ಆಘಾತಕಾರಿ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಉಧಮ್ ಸಿಂಗ್ ಜಿಲ್ಲೆಯ ಗುರು ನಾನಕ್ ಶಾಲೆಯ ಭೌತಶಾಸ್ತ್ರ ಶಿಕ್ಷಕ ಗಂಗನದೀಪ್ ಸಿಂಗ್ ಕೊಹ್ಲಿ ಕೆಲ ದಿನಗಳ ಹಿಂದೆ ಸಮರತ್ ಬಾಜ್ಞಾ ಎಂಬಾತನಿಗೆ ಕಪಾಳಮೋಕ್ಷ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಆತ ತನ್ನ ಟಿಫಿನ್ ಬಾಕ್ಸ್ನಲ್ಲಿ ಬಂದೂಕನ್ನು ಪ್ಯಾಕ್ ಮಾಡಿ ತಂದು ತನಗೆ ಹೊಡೆದ ಶಿಕ್ಷಕನಿಗೆ ಹಿಂಬದಿಯಿಂದ ಗುಂಡು ಹಾರಿಸಿದ್ದಾನೆ.

ಪರಿಣಾಮ ಶಿಕ್ಷಕ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ದೇಹದೊಳಗೆ ಹೊಕ್ಕಿದ್ದ ಗುಂಡು ಹೊರ ತೆಗೆಯಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಶೂಟೌಟ್ ನಡೆಸಿದ 9ನೇ ತರಗತಿ ಬಾಲಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.
In a shocking incident that has sent shockwaves across Uttarakhand, a Class 9 student opened fire on his teacher using a gun hidden inside his lunchbox. The incident took place at Guru Nanak School in Udham Singh Nagar district.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm