ಬ್ರೇಕಿಂಗ್ ನ್ಯೂಸ್
25-08-25 07:42 pm HK News Desk ಕ್ರೈಂ
ಶಿವಮೊಗ್ಗ, ಆ.25 : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರು ಹೇಳಿ ಸರ್ಕಾರಿ ನೌಕರರಿಗೆ ವರ್ಗಾವಣೆ ಮಾಡಿಸಿಕೊಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಶಿವಮೊಗ್ಗ ಜಯನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸೆಂಟ್ರಲ್ ನಲ್ಲಿ ವಾಸವಿದ್ದ ಆರೋಪಿ ರಘುನಾಥ್ ಎಂಬಾತ ಬಂಧಿತ ವ್ಯಕ್ತಿ. ಕಳೆದ ಐದಾರು ತಿಂಗಳಿಂದ ರಘುನಾಥ್ ತಾನು ಸಚಿವ ಮಧು ಬಂಗಾರಪ್ಪ ಅವರ ಅಪ್ತ ಸಹಾಯಕ ಎಂದು ಹೇಳಿ ವಂಚನೆ ಎಸಗುತ್ತಿದ್ದ. ಶಿಕ್ಷಣ ಇಲಾಖೆಯ ನೌಕರರಿಗೆ ವರ್ಗಾವಣೆ ಹಾಗೂ ಸಾರ್ವಜನಿಕರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ವಸೂಲಿ ಮಾಡುತ್ತಿದ್ದ.
ಕಾಂಗ್ರೆಸ್ನ ಎನ್.ಎಸ್.ಯು.ಐ. ಮುಖಂಡ ಎಂದು ಹೇಳಿಕೊಂಡು ತಿರಗಾಡುತ್ತಿದ್ದ. ಆದರೆ ಪಕ್ಷದ ಮೂಲಗಳ ಪ್ರಕಾರ ಈತ ಕಾಂಗ್ರೆಸ್ ಕಾರ್ಯಕರ್ತ ಆಗಿಲ್ಲ ಎಂದು ತಿಳಿದುಬಂದಿದೆ. ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಭಾರತಿಯವರಿಗೆ ಕರೆ ಮಾಡಿದ್ದ ಆರೋಪಿ, ನಿಮಗೆ ವರ್ಗಾವಣೆಯಾಗಿದ್ದು ಪ್ಲೇಸ್ ತೋರಿಸಿಲ್ಲ ಅಲ್ವೇ.. ಈ ಬಗ್ಗೆ ಸಚಿವರ ಜೊತೆ ಮಾತನಾಡಿ ನಾನು ನಿಮ್ಮ ಕೆಲಸ ಮಾಡಿ ಕೊಡುವುದಾಗಿ ಹೇಳಿದ್ದ. ಆದರೆ ಈತನ ಬಗ್ಗೆ ಅನುಮಾನಗೊಂಡು ಸಚಿವರ ಅಧಿಕೃತ ಕಾರ್ಯದರ್ಶಿ ಶ್ರೀಪತಿಯವರಿಗೆ ವಿಷಯ ತಿಳಿಸಿದ್ದರು.
ಆರೋಪಿ ಮೊಬೈಲ್ ನಂಬರ್ ಟ್ರೂಕಾಲರ್ ನಲ್ಲಿ ಸಚಿವರ ಮನೆ ಆಪ್ತ ಸಹಾಯಕ ಎಂದು ತೋರಿಸಿತ್ತು. ಸಚಿವರ ಪಿ.ಎ. ಅಲ್ಲ ಎಂಬುದು ಸ್ಪಷ್ಟವಾಗುತ್ತಿದ್ದಂತೆ, ಕಾಂಗ್ರೆಸ್ ಮುಖಂಡ ಗಿರೀಶ್ ಮೂಲಕ ಪೊಲೀಸರಿಗೆ ದೂರು ಕೊಡಿಸಲಾಗಿದೆ. ದೂರಿನ ಆಧಾರದ ಮೇಲೆ ರಘುನಾಥ್ನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
A man impersonating the personal assistant (PA) of Karnataka Education Minister Madhu Bangarappa has been arrested by the Jayanagar police in Shivamogga for allegedly duping government employees and the public by promising job appointments and transfers.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm