ಬ್ರೇಕಿಂಗ್ ನ್ಯೂಸ್
26-08-25 10:39 pm HK News Desk ಕ್ರೈಂ
ಕಾರ್ಕಳ, ಆ.26 : ಕಾರ್ಕಳದಲ್ಲಿ ಫೈನಾನ್ಸ್ ನಡೆಸುತ್ತಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (45) ಎಂಬವರ ಕೊಲೆ ಪ್ರಕರಣ ಸಂಬಂಧಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ತಡರಾತ್ರಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಹತ್ಯೆ ನಡೆದಿತ್ತು.
ಪರೀಕ್ಷಿತ್ ಸಂಜೀವ ಗೌಡ ಬಂಧಿತ ಆರೋಪಿ. ಈತನೂ ಮಂಗಳೂರು ಮೂಲದವನಾಗಿದ್ದು ವೃತ್ತಿಯಲ್ಲಿ ಬಸ್ ಚಾಲಕನಾಗಿದ್ದ. ತನ್ನ ಪತ್ನಿಯನ್ನು ತೊರೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಒಂಟಿಯಾಗಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಇತ್ತ ನವೀನ್ ಪೂಜಾರಿ ಕೂಡ ಪತ್ನಿ, ಮಕ್ಕಳನ್ನು ಬಿಟ್ಟು ಒಬ್ಬಂಟಿ ನೆಲೆಸಿದ್ದರು. ಈ ಸಂದರ್ಭದಲ್ಲಿ ಇವರಿಬ್ಬರಿಗೂ ಒಬ್ಬಳು ಹೆಣ್ಣಿನ ಸಂಪರ್ಕ ಆಗಿತ್ತು. ಆ ಮಹಿಳೆ ಇಬ್ಬರೊಂದಿಗೂ ಸಲುಗೆಯಿಂದ ಇದ್ದಳು.
ಇದೇ ವಿಚಾರದಲ್ಲಿ ಪರೀಕ್ಷಿತ್ ಮತ್ತು ನವೀನ್ ಪೂಜಾರಿ ನಡುವೆ ಜಗಳವಾಗಿತ್ತು. ಪರೀಕ್ಷಿತ್ ಅದೇ ಸಿಟ್ಟಿನಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ್ದ ಎನ್ನುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಸಿಸಿಟಿವಿ ದಾಖಲೆ ಮತ್ತು ತಾಂತ್ರಿಕ ಸಾಕ್ಷ್ಯ ಆಧರಿಸಿ ಕಾರ್ಕಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A Mangaluru-based financier, Naveen Poojary (45), was brutally murdered in Karkala late Monday night. Police have arrested the accused, a bus driver identified as Parikshit Sanjeev Gowda, in connection with the murder.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am