ಬ್ರೇಕಿಂಗ್ ನ್ಯೂಸ್
26-08-25 10:39 pm HK News Desk ಕ್ರೈಂ
ಕಾರ್ಕಳ, ಆ.26 : ಕಾರ್ಕಳದಲ್ಲಿ ಫೈನಾನ್ಸ್ ನಡೆಸುತ್ತಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (45) ಎಂಬವರ ಕೊಲೆ ಪ್ರಕರಣ ಸಂಬಂಧಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ತಡರಾತ್ರಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಹತ್ಯೆ ನಡೆದಿತ್ತು.
ಪರೀಕ್ಷಿತ್ ಸಂಜೀವ ಗೌಡ ಬಂಧಿತ ಆರೋಪಿ. ಈತನೂ ಮಂಗಳೂರು ಮೂಲದವನಾಗಿದ್ದು ವೃತ್ತಿಯಲ್ಲಿ ಬಸ್ ಚಾಲಕನಾಗಿದ್ದ. ತನ್ನ ಪತ್ನಿಯನ್ನು ತೊರೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಒಂಟಿಯಾಗಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಇತ್ತ ನವೀನ್ ಪೂಜಾರಿ ಕೂಡ ಪತ್ನಿ, ಮಕ್ಕಳನ್ನು ಬಿಟ್ಟು ಒಬ್ಬಂಟಿ ನೆಲೆಸಿದ್ದರು. ಈ ಸಂದರ್ಭದಲ್ಲಿ ಇವರಿಬ್ಬರಿಗೂ ಒಬ್ಬಳು ಹೆಣ್ಣಿನ ಸಂಪರ್ಕ ಆಗಿತ್ತು. ಆ ಮಹಿಳೆ ಇಬ್ಬರೊಂದಿಗೂ ಸಲುಗೆಯಿಂದ ಇದ್ದಳು.
ಇದೇ ವಿಚಾರದಲ್ಲಿ ಪರೀಕ್ಷಿತ್ ಮತ್ತು ನವೀನ್ ಪೂಜಾರಿ ನಡುವೆ ಜಗಳವಾಗಿತ್ತು. ಪರೀಕ್ಷಿತ್ ಅದೇ ಸಿಟ್ಟಿನಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ್ದ ಎನ್ನುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಸಿಸಿಟಿವಿ ದಾಖಲೆ ಮತ್ತು ತಾಂತ್ರಿಕ ಸಾಕ್ಷ್ಯ ಆಧರಿಸಿ ಕಾರ್ಕಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A Mangaluru-based financier, Naveen Poojary (45), was brutally murdered in Karkala late Monday night. Police have arrested the accused, a bus driver identified as Parikshit Sanjeev Gowda, in connection with the murder.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm