ಬ್ರೇಕಿಂಗ್ ನ್ಯೂಸ್
26-08-25 10:39 pm HK News Desk ಕ್ರೈಂ
ಕಾರ್ಕಳ, ಆ.26 : ಕಾರ್ಕಳದಲ್ಲಿ ಫೈನಾನ್ಸ್ ನಡೆಸುತ್ತಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (45) ಎಂಬವರ ಕೊಲೆ ಪ್ರಕರಣ ಸಂಬಂಧಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ತಡರಾತ್ರಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಹತ್ಯೆ ನಡೆದಿತ್ತು.
ಪರೀಕ್ಷಿತ್ ಸಂಜೀವ ಗೌಡ ಬಂಧಿತ ಆರೋಪಿ. ಈತನೂ ಮಂಗಳೂರು ಮೂಲದವನಾಗಿದ್ದು ವೃತ್ತಿಯಲ್ಲಿ ಬಸ್ ಚಾಲಕನಾಗಿದ್ದ. ತನ್ನ ಪತ್ನಿಯನ್ನು ತೊರೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಒಂಟಿಯಾಗಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಇತ್ತ ನವೀನ್ ಪೂಜಾರಿ ಕೂಡ ಪತ್ನಿ, ಮಕ್ಕಳನ್ನು ಬಿಟ್ಟು ಒಬ್ಬಂಟಿ ನೆಲೆಸಿದ್ದರು. ಈ ಸಂದರ್ಭದಲ್ಲಿ ಇವರಿಬ್ಬರಿಗೂ ಒಬ್ಬಳು ಹೆಣ್ಣಿನ ಸಂಪರ್ಕ ಆಗಿತ್ತು. ಆ ಮಹಿಳೆ ಇಬ್ಬರೊಂದಿಗೂ ಸಲುಗೆಯಿಂದ ಇದ್ದಳು.
ಇದೇ ವಿಚಾರದಲ್ಲಿ ಪರೀಕ್ಷಿತ್ ಮತ್ತು ನವೀನ್ ಪೂಜಾರಿ ನಡುವೆ ಜಗಳವಾಗಿತ್ತು. ಪರೀಕ್ಷಿತ್ ಅದೇ ಸಿಟ್ಟಿನಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ್ದ ಎನ್ನುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಸಿಸಿಟಿವಿ ದಾಖಲೆ ಮತ್ತು ತಾಂತ್ರಿಕ ಸಾಕ್ಷ್ಯ ಆಧರಿಸಿ ಕಾರ್ಕಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A Mangaluru-based financier, Naveen Poojary (45), was brutally murdered in Karkala late Monday night. Police have arrested the accused, a bus driver identified as Parikshit Sanjeev Gowda, in connection with the murder.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm