ಬ್ರೇಕಿಂಗ್ ನ್ಯೂಸ್
27-08-25 10:23 pm HK News Desk ಕ್ರೈಂ
ಕಾರ್ಕಳ, ಆ.27 : ಕಾರ್ಕಳ ಮೂಲದ ಹೋಟೆಲ್ ಉದ್ಯಮಿಯನ್ನು ಅಲ್ಲಿನ ಸಿಬ್ಬಂದಿಯೊಬ್ಬ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅಜೆಕಾರು ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ(55) ಕೊಲೆಯಾದವರು. ಹೊಟೇಲಿನಲ್ಲಿ ಕಾರ್ಮಿಕನಾಗಿದ್ದ ಉತ್ತರ ಪ್ರದೇಶ ಮೂಲದ ದಿಲೀಪ್ ಗಿರಿ ಎಂಬಾತ ಮದ್ಯಪಾನ ಮಾಡಿ ಕೆಲಸಕ್ಕೆ ಬಂದಿದ್ದು ಹಣಕ್ಕಾಗಿ ಪೀಡಿಸಿದ್ದ. ಸಂತೋಷ್ ಶೆಟ್ಟಿ ಪ್ರತಿಯಾಗಿ ದಿಲೀಪ್ ಗೆ ಕೆಲಸ ಸರಿಯಾಗಿ ಮಾಡು, ಆಮೇಲೆ ಹಣ ಕೇಳು ಎಂದು ಗದರಿಸಿದ್ದರು. ಸಂತೋಷ್ ಶೆಟ್ಟಿ ಅವರಿಂದ ಮುಂಗಡವಾಗಿ 2,500 ರೂ. ಪಡೆದಿದ್ದ ದಿಲೀಪ್ ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.
ಮಂಗಳವಾರ ರಾತ್ರಿ ಇಬ್ಬರ ನಡುವೆ ಸಣ್ಣ ಮಟ್ಟದ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಹೋಟೆಲ್ ಅಡುಗೆ ಮನೆಯಿಂದ ಚಾಕು ತಂದು, ಸಂತೋಷ್ ಶೆಟ್ಟಿಯವರ ಕುತ್ತಿಗೆಗೆ ಎರಡು ಬಾರಿ ಇರಿದಿದ್ದಾನೆ. ಇದರಿಂದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ ಶೆಟ್ಟಿ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
A shocking incident has been reported from Pune, Maharashtra, where a hotelier from Karkala was brutally murdered by one of his staff members following a quarrel over money. The deceased has been identified as Santosh Shetty (55), a resident of Ennehole, Ajekar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm