ಬ್ರೇಕಿಂಗ್ ನ್ಯೂಸ್
27-08-25 10:23 pm HK News Desk ಕ್ರೈಂ
ಕಾರ್ಕಳ, ಆ.27 : ಕಾರ್ಕಳ ಮೂಲದ ಹೋಟೆಲ್ ಉದ್ಯಮಿಯನ್ನು ಅಲ್ಲಿನ ಸಿಬ್ಬಂದಿಯೊಬ್ಬ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅಜೆಕಾರು ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ(55) ಕೊಲೆಯಾದವರು. ಹೊಟೇಲಿನಲ್ಲಿ ಕಾರ್ಮಿಕನಾಗಿದ್ದ ಉತ್ತರ ಪ್ರದೇಶ ಮೂಲದ ದಿಲೀಪ್ ಗಿರಿ ಎಂಬಾತ ಮದ್ಯಪಾನ ಮಾಡಿ ಕೆಲಸಕ್ಕೆ ಬಂದಿದ್ದು ಹಣಕ್ಕಾಗಿ ಪೀಡಿಸಿದ್ದ. ಸಂತೋಷ್ ಶೆಟ್ಟಿ ಪ್ರತಿಯಾಗಿ ದಿಲೀಪ್ ಗೆ ಕೆಲಸ ಸರಿಯಾಗಿ ಮಾಡು, ಆಮೇಲೆ ಹಣ ಕೇಳು ಎಂದು ಗದರಿಸಿದ್ದರು. ಸಂತೋಷ್ ಶೆಟ್ಟಿ ಅವರಿಂದ ಮುಂಗಡವಾಗಿ 2,500 ರೂ. ಪಡೆದಿದ್ದ ದಿಲೀಪ್ ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.
ಮಂಗಳವಾರ ರಾತ್ರಿ ಇಬ್ಬರ ನಡುವೆ ಸಣ್ಣ ಮಟ್ಟದ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಹೋಟೆಲ್ ಅಡುಗೆ ಮನೆಯಿಂದ ಚಾಕು ತಂದು, ಸಂತೋಷ್ ಶೆಟ್ಟಿಯವರ ಕುತ್ತಿಗೆಗೆ ಎರಡು ಬಾರಿ ಇರಿದಿದ್ದಾನೆ. ಇದರಿಂದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ ಶೆಟ್ಟಿ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
A shocking incident has been reported from Pune, Maharashtra, where a hotelier from Karkala was brutally murdered by one of his staff members following a quarrel over money. The deceased has been identified as Santosh Shetty (55), a resident of Ennehole, Ajekar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm