ಬ್ರೇಕಿಂಗ್ ನ್ಯೂಸ್
27-08-25 10:23 pm HK News Desk ಕ್ರೈಂ
ಕಾರ್ಕಳ, ಆ.27 : ಕಾರ್ಕಳ ಮೂಲದ ಹೋಟೆಲ್ ಉದ್ಯಮಿಯನ್ನು ಅಲ್ಲಿನ ಸಿಬ್ಬಂದಿಯೊಬ್ಬ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅಜೆಕಾರು ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ(55) ಕೊಲೆಯಾದವರು. ಹೊಟೇಲಿನಲ್ಲಿ ಕಾರ್ಮಿಕನಾಗಿದ್ದ ಉತ್ತರ ಪ್ರದೇಶ ಮೂಲದ ದಿಲೀಪ್ ಗಿರಿ ಎಂಬಾತ ಮದ್ಯಪಾನ ಮಾಡಿ ಕೆಲಸಕ್ಕೆ ಬಂದಿದ್ದು ಹಣಕ್ಕಾಗಿ ಪೀಡಿಸಿದ್ದ. ಸಂತೋಷ್ ಶೆಟ್ಟಿ ಪ್ರತಿಯಾಗಿ ದಿಲೀಪ್ ಗೆ ಕೆಲಸ ಸರಿಯಾಗಿ ಮಾಡು, ಆಮೇಲೆ ಹಣ ಕೇಳು ಎಂದು ಗದರಿಸಿದ್ದರು. ಸಂತೋಷ್ ಶೆಟ್ಟಿ ಅವರಿಂದ ಮುಂಗಡವಾಗಿ 2,500 ರೂ. ಪಡೆದಿದ್ದ ದಿಲೀಪ್ ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.
ಮಂಗಳವಾರ ರಾತ್ರಿ ಇಬ್ಬರ ನಡುವೆ ಸಣ್ಣ ಮಟ್ಟದ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಹೋಟೆಲ್ ಅಡುಗೆ ಮನೆಯಿಂದ ಚಾಕು ತಂದು, ಸಂತೋಷ್ ಶೆಟ್ಟಿಯವರ ಕುತ್ತಿಗೆಗೆ ಎರಡು ಬಾರಿ ಇರಿದಿದ್ದಾನೆ. ಇದರಿಂದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ ಶೆಟ್ಟಿ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
A shocking incident has been reported from Pune, Maharashtra, where a hotelier from Karkala was brutally murdered by one of his staff members following a quarrel over money. The deceased has been identified as Santosh Shetty (55), a resident of Ennehole, Ajekar.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm