ಬ್ರೇಕಿಂಗ್ ನ್ಯೂಸ್
27-08-25 10:23 pm HK News Desk ಕ್ರೈಂ
ಕಾರ್ಕಳ, ಆ.27 : ಕಾರ್ಕಳ ಮೂಲದ ಹೋಟೆಲ್ ಉದ್ಯಮಿಯನ್ನು ಅಲ್ಲಿನ ಸಿಬ್ಬಂದಿಯೊಬ್ಬ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅಜೆಕಾರು ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ(55) ಕೊಲೆಯಾದವರು. ಹೊಟೇಲಿನಲ್ಲಿ ಕಾರ್ಮಿಕನಾಗಿದ್ದ ಉತ್ತರ ಪ್ರದೇಶ ಮೂಲದ ದಿಲೀಪ್ ಗಿರಿ ಎಂಬಾತ ಮದ್ಯಪಾನ ಮಾಡಿ ಕೆಲಸಕ್ಕೆ ಬಂದಿದ್ದು ಹಣಕ್ಕಾಗಿ ಪೀಡಿಸಿದ್ದ. ಸಂತೋಷ್ ಶೆಟ್ಟಿ ಪ್ರತಿಯಾಗಿ ದಿಲೀಪ್ ಗೆ ಕೆಲಸ ಸರಿಯಾಗಿ ಮಾಡು, ಆಮೇಲೆ ಹಣ ಕೇಳು ಎಂದು ಗದರಿಸಿದ್ದರು. ಸಂತೋಷ್ ಶೆಟ್ಟಿ ಅವರಿಂದ ಮುಂಗಡವಾಗಿ 2,500 ರೂ. ಪಡೆದಿದ್ದ ದಿಲೀಪ್ ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.
ಮಂಗಳವಾರ ರಾತ್ರಿ ಇಬ್ಬರ ನಡುವೆ ಸಣ್ಣ ಮಟ್ಟದ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಹೋಟೆಲ್ ಅಡುಗೆ ಮನೆಯಿಂದ ಚಾಕು ತಂದು, ಸಂತೋಷ್ ಶೆಟ್ಟಿಯವರ ಕುತ್ತಿಗೆಗೆ ಎರಡು ಬಾರಿ ಇರಿದಿದ್ದಾನೆ. ಇದರಿಂದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ ಶೆಟ್ಟಿ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
A shocking incident has been reported from Pune, Maharashtra, where a hotelier from Karkala was brutally murdered by one of his staff members following a quarrel over money. The deceased has been identified as Santosh Shetty (55), a resident of Ennehole, Ajekar.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm