ಬ್ರೇಕಿಂಗ್ ನ್ಯೂಸ್
27-08-25 10:23 pm HK News Desk ಕ್ರೈಂ
ಕಾರ್ಕಳ, ಆ.27 : ಕಾರ್ಕಳ ಮೂಲದ ಹೋಟೆಲ್ ಉದ್ಯಮಿಯನ್ನು ಅಲ್ಲಿನ ಸಿಬ್ಬಂದಿಯೊಬ್ಬ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅಜೆಕಾರು ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ(55) ಕೊಲೆಯಾದವರು. ಹೊಟೇಲಿನಲ್ಲಿ ಕಾರ್ಮಿಕನಾಗಿದ್ದ ಉತ್ತರ ಪ್ರದೇಶ ಮೂಲದ ದಿಲೀಪ್ ಗಿರಿ ಎಂಬಾತ ಮದ್ಯಪಾನ ಮಾಡಿ ಕೆಲಸಕ್ಕೆ ಬಂದಿದ್ದು ಹಣಕ್ಕಾಗಿ ಪೀಡಿಸಿದ್ದ. ಸಂತೋಷ್ ಶೆಟ್ಟಿ ಪ್ರತಿಯಾಗಿ ದಿಲೀಪ್ ಗೆ ಕೆಲಸ ಸರಿಯಾಗಿ ಮಾಡು, ಆಮೇಲೆ ಹಣ ಕೇಳು ಎಂದು ಗದರಿಸಿದ್ದರು. ಸಂತೋಷ್ ಶೆಟ್ಟಿ ಅವರಿಂದ ಮುಂಗಡವಾಗಿ 2,500 ರೂ. ಪಡೆದಿದ್ದ ದಿಲೀಪ್ ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.
ಮಂಗಳವಾರ ರಾತ್ರಿ ಇಬ್ಬರ ನಡುವೆ ಸಣ್ಣ ಮಟ್ಟದ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಹೋಟೆಲ್ ಅಡುಗೆ ಮನೆಯಿಂದ ಚಾಕು ತಂದು, ಸಂತೋಷ್ ಶೆಟ್ಟಿಯವರ ಕುತ್ತಿಗೆಗೆ ಎರಡು ಬಾರಿ ಇರಿದಿದ್ದಾನೆ. ಇದರಿಂದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ ಶೆಟ್ಟಿ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
A shocking incident has been reported from Pune, Maharashtra, where a hotelier from Karkala was brutally murdered by one of his staff members following a quarrel over money. The deceased has been identified as Santosh Shetty (55), a resident of Ennehole, Ajekar.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am