ಬ್ರೇಕಿಂಗ್ ನ್ಯೂಸ್
30-08-25 03:22 pm Mangalore Correspondent ಕ್ರೈಂ
ಮಂಗಳೂರು, ಆ.30 : ಮೂರುವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತಂದೆಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಬಜ್ಜೆಯಲ್ಲಿ ವಾಸಿಸುತ್ತಿದ್ದ 34 ವರ್ಷದ ವ್ಯಕ್ತಿ ಶಿಕ್ಷೆಗೊಳಗಾದ ಅಪರಾಧಿ. 2024ರ ಡಿ.18ರಂದು ಬೆಳಗ್ಗೆ 6 ಗಂಟೆಗೆ ಮಗುವಿನ ತಾಯಿ ಮಗುವನ್ನು ತನ್ನ ತಂಗಿಯ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ 3.30ರ ವೇಳೆಗೆ ಆಕೆ ಮಗುವನ್ನು ಪಕ್ಕದ ಮತ್ತೊಂದು ಮನೆಯಲ್ಲಿ ಬಿಟ್ಟು ಶಾಲೆಗೆ ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ತಂದೆ ಮಗುವನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ದೌರ್ಜನ್ಯವೆಸಗಿದ್ದ.
ರಾತ್ರಿ ಮನೆಗೆ ಬಂದ ತಾಯಿ ಮಗುವಿನ ಗುಪ್ತಾಂಗದ ಮೇಲಾದ ಗಾಯ ನೋಡಿ ಮಗುವಿನ ಬಳಿ ಕೇಳಿದಾಗ ಮಗು ನಡೆದ ವಿಷಯ ತಿಳಿಸಿತ್ತು. ಮರುದಿನ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಇನ್ಸ್ಪೆಕ್ಟರ್ ಸಂದೀಪ್ ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಮನು ಅಪರಾಧಿಗೆ ಪೋಕ್ಸೋ ಕಲಂ 10ರಡಿ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿದ್ದಾರೆ. ನೊಂದ ಬಾಲಕಿಗೆ ಪರಿಹಾರವಾಗಿ ದಂಡದ 20 ಸಾವಿರ ರೂ. ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 30 ಸಾವಿರ ರೂ. ಪರಿಹಾರ ಮೊತ್ತ ಸೇರಿ ಒಟ್ಟು 50 ಸಾವಿರ ರೂ. ಪಾವತಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದ ಮಂಡಿಸಿದ್ದರು.
In a shocking case of child sexual abuse, a 34-year-old man from Bajpe has been sentenced to five years of rigorous imprisonment and a fine of ₹20,000 by the Additional District and Sessions Court for sexually assaulting his three-and-a-half-year-old daughter.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm