ಬ್ರೇಕಿಂಗ್ ನ್ಯೂಸ್
31-08-25 10:55 pm Mangalore Correspondent ಕ್ರೈಂ
ಮಂಗಳೂರು, ಆ.31 : ನಗರದ ಫಳ್ನೀರ್ ನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ನೀನು ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ ಎಂದು ಹೇಳಿ ದಬಾಯಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಚೂರಿ ಇರಿತವೆಂದು ವದಂತಿ ಸೃಷ್ಟಿಯಾಗಿದ್ದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಆಟೋ ಚಾಲಕ ಬಶೀರ್ ಎನ್ನುವಾತ ರಸ್ತೆ ಬದಿಯಲ್ಲಿ ಮೂತ್ರ ಮಾಡಲೆಂದು ಆಟೋ ನಿಲ್ಲಿಸಿದ್ದ. ಈ ವೇಳೆ, ಒಬ್ಬಾತ ಆಟೋ ಅಡ್ಡಗಟ್ಟಿ ಬ್ಯಾರಿ ಭಾಷೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ, ನಿನ್ನನ್ನು ಹಾಗೆಯೇ ಬಿಡಲ್ಲ ಎಂದು ಹೇಳಿ ಹಲ್ಲೆ ಮಾಡಿದ್ದಾನೆ. ಇಬ್ಬರೂ ಹೊಡೆದಾಡಿಕೊಂಡಿದ್ದು ಆಟೋ ಚಾಲಕ ಬಶೀರ್ ಹೊಟ್ಟೆಗೆ ಸಣ್ಣ ಗಾಯವಾಗಿದೆ. ಅದು ಯಾವುದರಿಂದ ಆಗಿದ್ದು, ಆಯುಧ ಬಳಸಿ ಹಲ್ಲೆ ನಡೆಸಿದ್ದಾ ಎಂದು ಗೊತ್ತಾಗಿಲ್ಲ.

ಹಲ್ಲೆ ಮಾಡಿದ ವ್ಯಕ್ತಿ ಬಳಿಕ ಪರಾರಿಯಾಗಿದ್ದು ಚೂರಿ ಇರಿತವೆಂದು ಸುದ್ದಿಯಾಗುತ್ತಲೇ ಪೊಲೀಸರು ಅಲ್ಲಿಗೆ ಧಾವಿಸಿ ಆಟೋ ಚಾಲಕನ ಹೇಳಿಕೆ ಪಡೆದು ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಪರಿಚಿತನೇ, ಪೂರ್ವ ದ್ವೇಷದಿಂದ ಮಾಡಿದ್ದಾನೆಯೇ ಎಂದು ತನಿಖೆ ಮಾಡುತ್ತಿದ್ದಾರೆ.
An autorickshaw driver was assaulted in Falnir on Sunday night after being accused of passing information to the police. The incident, which occurred around 9 p.m., sparked rumours of a stabbing, but Police Commissioner Sudheer Reddy later clarified that no such attack had taken place.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm