ಬ್ರೇಕಿಂಗ್ ನ್ಯೂಸ್
31-08-25 10:55 pm Mangalore Correspondent ಕ್ರೈಂ
ಮಂಗಳೂರು, ಆ.31 : ನಗರದ ಫಳ್ನೀರ್ ನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ನೀನು ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ ಎಂದು ಹೇಳಿ ದಬಾಯಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಚೂರಿ ಇರಿತವೆಂದು ವದಂತಿ ಸೃಷ್ಟಿಯಾಗಿದ್ದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಆಟೋ ಚಾಲಕ ಬಶೀರ್ ಎನ್ನುವಾತ ರಸ್ತೆ ಬದಿಯಲ್ಲಿ ಮೂತ್ರ ಮಾಡಲೆಂದು ಆಟೋ ನಿಲ್ಲಿಸಿದ್ದ. ಈ ವೇಳೆ, ಒಬ್ಬಾತ ಆಟೋ ಅಡ್ಡಗಟ್ಟಿ ಬ್ಯಾರಿ ಭಾಷೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ, ನಿನ್ನನ್ನು ಹಾಗೆಯೇ ಬಿಡಲ್ಲ ಎಂದು ಹೇಳಿ ಹಲ್ಲೆ ಮಾಡಿದ್ದಾನೆ. ಇಬ್ಬರೂ ಹೊಡೆದಾಡಿಕೊಂಡಿದ್ದು ಆಟೋ ಚಾಲಕ ಬಶೀರ್ ಹೊಟ್ಟೆಗೆ ಸಣ್ಣ ಗಾಯವಾಗಿದೆ. ಅದು ಯಾವುದರಿಂದ ಆಗಿದ್ದು, ಆಯುಧ ಬಳಸಿ ಹಲ್ಲೆ ನಡೆಸಿದ್ದಾ ಎಂದು ಗೊತ್ತಾಗಿಲ್ಲ.

ಹಲ್ಲೆ ಮಾಡಿದ ವ್ಯಕ್ತಿ ಬಳಿಕ ಪರಾರಿಯಾಗಿದ್ದು ಚೂರಿ ಇರಿತವೆಂದು ಸುದ್ದಿಯಾಗುತ್ತಲೇ ಪೊಲೀಸರು ಅಲ್ಲಿಗೆ ಧಾವಿಸಿ ಆಟೋ ಚಾಲಕನ ಹೇಳಿಕೆ ಪಡೆದು ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಪರಿಚಿತನೇ, ಪೂರ್ವ ದ್ವೇಷದಿಂದ ಮಾಡಿದ್ದಾನೆಯೇ ಎಂದು ತನಿಖೆ ಮಾಡುತ್ತಿದ್ದಾರೆ.
An autorickshaw driver was assaulted in Falnir on Sunday night after being accused of passing information to the police. The incident, which occurred around 9 p.m., sparked rumours of a stabbing, but Police Commissioner Sudheer Reddy later clarified that no such attack had taken place.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm